ಗ್ಯಾಂಗ್ರಿನ್`ನಿಂದ ಕಾಲು ಕಳೆದುಕೊಂಡ ನಟ ಸತ್ಯಜಿತ್

Published : Oct 29, 2016, 02:05 AM ISTUpdated : Apr 11, 2018, 12:59 PM IST
ಗ್ಯಾಂಗ್ರಿನ್`ನಿಂದ ಕಾಲು ಕಳೆದುಕೊಂಡ ನಟ ಸತ್ಯಜಿತ್

ಸಾರಾಂಶ

ಗ್ಯಾಂಗ್ರಿನ್ ಆಗಿ ಜೀವಕ್ಕೆ ಅಪಾಯ ಇದ್ದುದರಿಂದ ತೊಡೆವರೆಗೂ ಕಾಲನ್ನ ಕತ್ತರಿಸಿದ್ದಾರೆ. ಡಾ. ರಾಜ್ ಕುಮಾರ್ ಅವರ ಚಿತ್ರಗಳಿಂದ ಹಿಡಿದು ಇತ್ತೀಚಿನವರೆಗೆ ಚಿತ್ರರಂಗದಲ್ಲಿರುವ ಸತ್ಯಜಿತ್, ಖಳನಾಯಕರಾಗಿ, ಪೋಷಕ ನಟರಾಗಿ ಕನ್ನಡಿಗರಿಗೆ ಚಿರಪರಿಚಿತರಾಗಿದ್ದಾರೆ.

ಬೆಂಗಳೂರು(ಅ.29): ಕನ್ನಡ ಚಿತ್ರರಂಗದ ಹಿರಿಯ ಕಲಾವಿದ. 650 ಚಿತ್ರಗಳಲ್ಲಿ ನಟಿಸಿರುವ ಸತ್ಯಜಿತ್ ಸಂಕಷ್ಟದಲ್ಲಿದ್ಧಾರೆ. ಸುಮಾರು 35 ವರ್ಷ ಬದುಕು ಚೆನ್ನಾಗಿಯೇ ಇತ್ತು. ಆದರೆ, ಕಳೆದ ಜೂನ್ ತಿಂಗಳಿಂದ ಈ ಕಲಾವಿದ ಕಷ್ಟ ಅನುಭವಿಸಿದ್ದಾರೆ.

ಗ್ಯಾಂಗ್ರಿನ್ ಆಗಿ ಜೀವಕ್ಕೆ ಅಪಾಯ ಇದ್ದುದರಿಂದ ತೊಡೆವರೆಗೂ ಕಾಲನ್ನ ಕತ್ತರಿಸಿದ್ದಾರೆ. ಡಾ. ರಾಜ್ ಕುಮಾರ್ ಅವರ ಚಿತ್ರಗಳಿಂದ ಹಿಡಿದು ಇತ್ತೀಚಿನವರೆಗೆ ಚಿತ್ರರಂಗದಲ್ಲಿರುವ ಸತ್ಯಜಿತ್, ಖಳನಾಯಕರಾಗಿ, ಪೋಷಕ ನಟರಾಗಿ ಕನ್ನಡಿಗರಿಗೆ ಚಿರಪರಿಚಿತರಾಗಿದ್ದಾರೆ.

ಮೂಲತಃ ಹುಬ್ಬಳ್ಳಿಯವರಾದ ಸತ್ಯಜಿತ್, ಕಾಲು ಕಳೆದುಕೊಂಡ ಬಳಿಕ ಸುವರ್ಣ ನ್ಯೂಸ್ ಜೊತೆ ನೋವು ಹಂಚಿಕೊಂಡಿದ್ದಾರೆ. ಆದರೆ, ಯಾರ ಬಳಿಯೂ ಕೈಚಾಚಲೊಪ್ಪದ ಅವರು, ಕಷ್ಟದಲ್ಲಿರುವ ಕಲಾವಿದರಿಗೆ ಪರಿಹಾರ ಕೊಡಿ ಅಂತ ಸಿ.ಎಂ.ಸಿದ್ಧರಾಮಯ್ಯನವರನ್ನ ಕೇಳುತ್ತಿದ್ದಾರೆ. ಚಿಕಿತ್ಸೆ ಮುಗಿದಿದ್ರೂ ಕೃತಕ ಕಾಲು ಅಳವಡಿಸಲು ಸತ್ಯಜಿತ್`ಗೆ ಹಣದ ಅವಶ್ಯಕತೆ ಇದೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

45, ಮಾರ್ಕ್ ಜೊತೆ ಮತ್ತೊಂದು ಪ್ಯಾನ್ ಇಂಡಿಯಾ ಚಿತ್ರ: ಡಿ.25ಕ್ಕೆ ಮೋಹನ್ ಲಾಲ್ 'ವೃಷಭ' ತೆರೆಗೆ
Bigg Boss: ಮೊಟ್ಟೆಗಾಗಿ ನಿದ್ದೆಗೆಟ್ಟ ಕಾವ್ಯಾ- ಕಾವ್ಯಾರ ಮೊಟ್ಟೆ ಬಾತ್​ರೂಮ್​ ಕೊಂಡೊಯ್ದ ರಜತ್​ ಹೀಗೇ ಮಾಡೋದಾ?