
ಬೆಂಗಳೂರು : ಸ್ಯಾಂಡಲ್ ವುಡ್ ಶೇಕ್ ಆಗುವಂತಹ ಬಿಗ್ ಸುದ್ದಿಯೊಂದು ಇದೀಗ ಹೊರಬಿದ್ದಿದೆ. ಸ್ಯಾಂಡಲ್ ವುಡ್ ಖ್ಯಾತ ನಟಿ ಶ್ರುತಿ ಹರಿಹರನ್ ಖ್ಯಾತ ನಟನ ಬಗ್ಗೆ ಮೀ ಟೂ ಆರೋಪ ಮಾಡಿದ್ದಾರೆ.
"
ತಮಗೆ ಪದೇ ಪದೇ ಡಿನ್ನರ್ ಗೆ ಹೋಗೋಣ ಎಂದು ನಟ ಅರ್ಜುನ್ ಸರ್ಜಾ ಪೀಡಿಸುತ್ತಿದ್ದರು ಎಂದು ಮ್ಯಾಗಜಿನ್ ಒಂದಕ್ಕೆ ನಟಿ ಶ್ರುತಿ ಹರಿಹರನ್ ಹೇಳಿದ್ದಾರೆ.
"
ಶ್ರುತಿ ಬರುವುದಿಲ್ಲ ಎಂದರೂ ಕೂಡ ಪದೇ ಪದೇ ಪೀಡಿಸುತ್ತಿದ್ದರು ಎನ್ನಲಾಗಿದ್ದು, ವಿಸ್ಮಯ ಚಿತ್ರದ ವೇಳೆ ಅಸಭ್ಯವಾಗಿ ವರ್ತಿಸಿದ್ದರು ಎಂದು ಹೇಳಿದ್ದಾರೆ.
ಪತಿ - ಪತ್ನಿ ಪಾತ್ರದಲ್ಲಿ ಅಭಿನಯಿಸಿದರೆ ಗಡಿರೇಖೆ ಇರುತ್ತದೆ. ಆದರೆ ಅರ್ಜುನ್ ಸರ್ಜಾ ಆ ಗಡಿ ರೇಖೆಯನ್ನು ಸರ್ಜಾ ಮೀರಿದ್ದರು ಎಂದು ಶ್ರುತಿ ಹೇಳಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.