ಮೀಟೂ : ಇಂದು ಹೈಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ

Oct 31, 2018, 9:16 AM IST

ಶೃಇತಿ ಹರಿಹರನ್ ಮೀಟೂ ಆರೋಪದಡಿ ಕಬ್ಬನ್ ಪಾರ್ಕ್ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ವಿಸ್ಮಯ ಚಿತ್ರ ನಿರ್ದೇಶಕ, ಮ್ಯಾನೇಜರ್ ಹೇಳಿಕೆಯನ್ನು ಪಡೆದುಕೊಂಡಿದ್ದಾರೆ. ಇಂದು ಅರ್ಜುನ್ ಸರ್ಜಾ ವಿಚಾರಣೆ ನಡೆಸುವ ಸಾಧ್ಯತೆ ಇದೆ.