ಪ್ರೀತಿ-ಸಂಬಂಧದ ಬಗ್ಗೆ ಶೃತಿ ಹರಿಹರನ್ ಹೇಳೋದೇನು?

ಪ್ರೀತಿ-ಸಂಬಂಧದ ಬಗ್ಗೆ ಶೃತಿ ಹರಿಹರನ್ ಹೇಳೋದೇನು?

Published : Dec 28, 2018, 12:07 PM IST

ಇಂದು ನಾತಿ ಚರಾಮಿ ಚಿತ್ರ ತೆರೆ ಕಾಣಲಿದೆ. ಗೌರಿ ಎನ್ನುವ ವಿಧವೆ ಹೆಣ್ಣುಮಗಳ ಕತೆ.  ಇದು ಹೆಣ್ಣು ಜೀವಗಳ ದೈಹಿಕ ಬಯಕೆಯ ತೊಳಲಾಟವನ್ನು ಅರ್ಥಪೂರ್ಣವಾಗಿ ಬಿಂಬಿಸುತ್ತದೆ. ಬದಲಾದ ಕಾಲಘಟ್ಟದಲ್ಲಿ ವಿವಾಹ, ಸಂಬಂಧಗಳು, ಬದ್ಧತೆ ಮತ್ತು ಬಯಕೆಗಳನ್ನು ಶೋಧಿಸುವ ಒಂದು ಚಿತ್ರ. ಭಾರತೀಯ ಸಂಸ್ಕೃತಿಯ ಮೌಲ್ಯಗಳನ್ನು ತುಂಬಿಸಿಕೊಂಡು ಬೆಳೆದ ಗೌರಿ ಎನ್ನುವ ವಿಧವೆಯ ನಂಬಿಕೆ ಮತ್ತು ವಯೋಸಹಜ ದೈಹಿಕ  ಬಯಕೆಗಳ ನಡುವಿನ ತಿಕ್ಕಾಟ, ತೊಳಲಾಟ ಚಿತ್ರದ ವಸ್ತು. ಈ ಚಿತ್ರದ ಬಗ್ಗೆ ನಟಿ ಶೃತಿ ಹರಿಹರನ್ , ನಟ ಸಂಚಾರಿ ವಿಜಯ್, ನಿರ್ದೇಶಕ ಮಂಸೋರೆಯವರು ಮಾತನಾಡಿದ್ದಾರೆ. ಏನ್ ಹೇಳಿದ್ದಾರೆ ಇಲ್ಲಿದೆ ನೋಡಿ.   

ಇಂದು ನಾತಿ ಚರಾಮಿ ಚಿತ್ರ ತೆರೆ ಕಾಣಲಿದೆ. ಗೌರಿ ಎನ್ನುವ ವಿಧವೆ ಹೆಣ್ಣುಮಗಳ ಕತೆ.  ಇದು ಹೆಣ್ಣು ಜೀವಗಳ ದೈಹಿಕ ಬಯಕೆಯ ತೊಳಲಾಟವನ್ನು ಅರ್ಥಪೂರ್ಣವಾಗಿ ಬಿಂಬಿಸುತ್ತದೆ. ಬದಲಾದ ಕಾಲಘಟ್ಟದಲ್ಲಿ ವಿವಾಹ, ಸಂಬಂಧಗಳು, ಬದ್ಧತೆ ಮತ್ತು ಬಯಕೆಗಳನ್ನು ಶೋಧಿಸುವ ಒಂದು ಚಿತ್ರ. ಭಾರತೀಯ ಸಂಸ್ಕೃತಿಯ ಮೌಲ್ಯಗಳನ್ನು ತುಂಬಿಸಿಕೊಂಡು ಬೆಳೆದ ಗೌರಿ ಎನ್ನುವ ವಿಧವೆಯ ನಂಬಿಕೆ ಮತ್ತು ವಯೋಸಹಜ ದೈಹಿಕ  ಬಯಕೆಗಳ ನಡುವಿನ ತಿಕ್ಕಾಟ, ತೊಳಲಾಟ ಚಿತ್ರದ ವಸ್ತು. ಈ ಚಿತ್ರದ ಬಗ್ಗೆ ನಟಿ ಶೃತಿ ಹರಿಹರನ್ , ನಟ ಸಂಚಾರಿ ವಿಜಯ್, ನಿರ್ದೇಶಕ ಮಂಸೋರೆಯವರು ಮಾತನಾಡಿದ್ದಾರೆ. ಏನ್ ಹೇಳಿದ್ದಾರೆ ಇಲ್ಲಿದೆ ನೋಡಿ.   

04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?
04:18ಸ್ಯಾಂಡಲ್​ವುಡ್​ನಲ್ಲಿ ಮತ್ತೆ ನೆಪೋಟಿಸಂ ಕಿಚ್ಚು: ವಿವಾದಕ್ಕೆ ಅಂತ್ಯ ಹಾಡಿದ ಶಿವಣ್ಣ
02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?