ದರ್ಶನ್‌ಗಾಗಿ ಪರಿತಪಿಸುತ್ತಲೇ ಕೊನೆಯುಸಿರೆಳೆದ ಹಾಸ್ಯನಟ ಮಲ್ಲೇಶ್

Published : Jul 06, 2018, 01:07 PM IST
ದರ್ಶನ್‌ಗಾಗಿ ಪರಿತಪಿಸುತ್ತಲೇ ಕೊನೆಯುಸಿರೆಳೆದ ಹಾಸ್ಯನಟ ಮಲ್ಲೇಶ್

ಸಾರಾಂಶ

ಸ್ಯಾಂಡಲ್‌ವುಡ್ ಸ್ಟಾರ್ ದರ್ಶನ್ ಅಭಿಮಾನಿಯಾಗಿದ್ದ ಹಾಸ್ಯನಟ ಮಲ್ಲೇಶ್ ಅವರು ತಮ್ಮ ಅಂತಿಮ ಕ್ಷಣದಲ್ಲಿಯೂ ನೆಚ್ಚಿನ ನಟನನ್ನು ನೋಡಬೇಕೆಂದು ಬಯಸುತ್ತಿದ್ದರು.

ಬೆಂಗಳೂರು (ಜು.6): 'ವಠಾರ' ಧಾರಾವಾಹಿ ಮೂಲಕ ನಟನಾ ವೃತ್ತಿಗಿಳಿದು, ಸುಮಾರು 100 ಚಿತ್ರಗಳಲ್ಲಿ ನಟಿಸಿದ್ದ ಹಾಸ್ಯನಟ ಮಲ್ಲೇಶ್ ಜು.6ರಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.

ಕಿಡ್ನಿ ಫೈಲೂರ್ ಹಾಗೂ ಸ್ಟ್ರೋಕ್‌ನಿಂದ ಬಳಲುತ್ತಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರನ್ನು, ಮನೆಗೆ ಕಳುಹಿಸಲಾಗಿತ್ತು. ಆನೇಕಲ್‌ನಲ್ಲಿರುವ ತಮ್ಮ ಮನೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.

ನಟ ದರ್ಶನ್  ಅವರ ಅಭಿಮಾನಿಯಾಗಿದ್ದ ಮಲ್ಲೇಶ್, ತಮ್ಮ ಜೀವನದ ಕಡೇ ಕ್ಷಣದವರೆಗೂ ದರ್ಶನ್ ನೋಡಲು ಪರಿತಪಿಸುತ್ತಿದ್ದರು.
 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಅಮಿತಾಭ್ 14 ಚಿತ್ರಗಳ ರೀಮೇಕ್ ಮಾಡಿ, 33 ವರ್ಷಗಳ ಬಳಿಕ ಅಮಿತಾಭ್ ಜೊತೆ ನಟಿಸಿದ ನಟ ರಜನಿಕಾಂತ್!
ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!