ಅಂಜನಿಪುತ್ರ ಸಿನಿಮಾ ವಿವಾದ: ಶೀಘ್ರದಲ್ಲಿ ವಿವಾದಾತ್ಮಕ ಸಂಭಾಷಣೆಗೆ ಕತ್ತರಿ

Published : Dec 23, 2017, 08:08 PM ISTUpdated : Apr 11, 2018, 12:40 PM IST
ಅಂಜನಿಪುತ್ರ ಸಿನಿಮಾ ವಿವಾದ: ಶೀಘ್ರದಲ್ಲಿ ವಿವಾದಾತ್ಮಕ ಸಂಭಾಷಣೆಗೆ ಕತ್ತರಿ

ಸಾರಾಂಶ

ಅವಹೇಳನಕಾರಿ ಸಂಭಾಷಣೆ ಹಿನ್ನಲೆಯಲ್ಲಿ ವಿಜಯ್ ಕುಮಾರ್ ಎಂಬುವವರು ಸಲ್ಲಿಸಿದ್ದ ಅರ್ಜಿಯ ಬಗ್ಗೆ ವಿಚಾರಣೆ ನಡೆಸಿದ್ದ 40ನೇ ಸಿವಿಲ್ ನ್ಯಾಯಾಲಯ ಚಿತ್ರ ಪ್ರದರ್ಶನಕ್ಕೆ ತಡೆ ನೀಡಬೇಕೆಂದು ಆದೇಶಿಸಿತ್ತು.

ಬೆಂಗಳೂರು(ಡಿ.23): ವಕೀಲರ ವಿರುದ್ಧ ಅವಹೇಳನಕಾರಿ ಸಂಭಾಷಣೆಗೆ ಕತ್ತರಿ ಹಾಕುವುದಾಗಿ ಅಂಜನಿಪುತ್ರ ಚಿತ್ರದ ವಿತರಕರಾದ ಜಾಕ್ ಮಂಜು ಸುವರ್ಣ ನ್ಯೂಸ್'ಗೆ ತಿಳಿಸಿದ್ದಾರೆ. ಸಿನಿಮಾ ವಿವಾದದ ಬಗ್ಗೆ ಚರ್ಚೆಯಲ್ಲಿ ಪಾಲ್ಗೊಂಡ ಅವರು ಶೀಘ್ರದಲ್ಲಿಯೇ ವಿವಾದಾತ್ಮಕ ಸಂಭಾಷಣೆಗೆ ಕತ್ತರಿ ಹಾಕುವುದಾಗಿ ಭರವಸೆ ನೀಡಿದರು.

ಅವಹೇಳನಕಾರಿ ಸಂಭಾಷಣೆ ಹಿನ್ನಲೆಯಲ್ಲಿ ವಿಜಯ್ ಕುಮಾರ್ ಎಂಬುವವರು ಸಲ್ಲಿಸಿದ್ದ ಅರ್ಜಿಯ ಬಗ್ಗೆ ವಿಚಾರಣೆ ನಡೆಸಿದ್ದ 40ನೇ ಸಿವಿಲ್ ನ್ಯಾಯಾಲಯ ಚಿತ್ರ ಪ್ರದರ್ಶನಕ್ಕೆ ತಡೆ ನೀಡಬೇಕೆಂದು ಆದೇಶಿಸಿತ್ತು. ಚಲನಚಿತ್ರ ನಿರ್ಮಾಪಕ, ನಿರ್ದೇಶಕರಿಗೂ ನೋಟಿಸ್ ನೀಡಲಾಗಿತ್ತು.   

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಸದ್ದಿಲ್ಲದೇ ಮದುವೆಯಾದ್ರಾ ‘ಬ್ರಹ್ಮಗಂಟು’ ನಾಯಕಿ ದಿಯಾ ಪಾಲಕ್ಕಲ್? Photo Viral
ಚಿಂದಿ ಬಟ್ಟೆ ಧರಿಸಿ ಜಾಲತಾಣದಲ್ಲಿ ಚಿಂದಿ ಉಡಾಯಿಸಿದ Toxic ನಟಿ: ಬೆಲೆ ಕೇಳಿದ್ರೆ ಹೌಹಾರಿ ಹೋಗ್ತೀರಾ!