ಆಪ್ತಮಿತ್ರನಿಗೆ ಕಿಚ್ಚನ ಸಂದೇಶ

By Web DeskFirst Published Sep 24, 2018, 7:47 PM IST
Highlights

ನೀನು ಆರೋಗ್ಯವಾಗಿರುವೆಯೆಂದು ಕೇಳಿ  ನನಗೆ ಸಂತೋಷವಾಗಿದೆ.  ಚೇತರಿಸಿಕೊಳ್ಳಲೆಂದು ನನ್ನ ಶುಭ ಹಾರೈಕೆ. ಬೇಗನೆ ಗುಣಮುಖನಾಗು ಗೆಳೆಯ- ಸುದೀಪ್

ಬೆಂಗಳೂರು[ಸೆ.24]: ರಸ್ತೆ ಅಪಘಾತದಿಂದ ಗಾಯಗೊಂಡು ಮೈಸೂರಿನ ಕೊಲಂಬಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ  ಚಾಲೆಂಜಿಂಗ್ ಸ್ಟಾರ್ ದರ್ಶನ್ ಬೇಗ ಗುಣಮುಖರಾಗಲು ಆಪ್ತಮಿತ್ರ ಕಿಚ್ಚ ಸುದೀಪ್ ಶುಭ ಹಾರೈಸಿದ್ದಾರೆ.

ಟ್ವೀಟ್ ಮಾಡಿರುವ ಸುದೀಪ್  'ನೀನು ಆರೋಗ್ಯವಾಗಿರುವೆಯೆಂದು ಕೇಳಿ  ನನಗೆ ಸಂತೋಷವಾಗಿದೆ.  ಚೇತರಿಸಿಕೊಳ್ಳಲೆಂದು ನನ್ನ ಶುಭ ಹಾರೈಕೆ. ಬೇಗನೆ ಗುಣಮುಖನಾಗು ಗೆಳೆಯ’ ಎಂದಿದ್ದಾರೆ.

 

Glad to hear u r fine .
My wishes for ur recovery.. Get well soon my friend .

— Kichcha Sudeepa (@KicchaSudeep)

ನವರಸನಾಯಕ ಜಗ್ಗೇಶ್ ಕೂಡ ’ಕೋಟ್ಯಂತರ ಅಭಿಮಾನಿಗಳು ಹಾಗೂ ರಾಯರ ಕೃಪೆಯಿಂದ ಕ್ಷೇಮವಾಗಿದ್ದು, ಯಾರಕಣ್ಣು ತಾಕದೆ ಸುಖವಾಗಿ ಬಾಳಿ.. ಎಂದು  ಟ್ವೀಟ್ ಮಾಡಿದ್ದಾರೆ.

ಕಲಾಬಂಧು ಗೆ ಅಪಘಾತವಾದ
ಸುಧ್ಧಿಕೇಳಿ ದಿಘ್ಬ್ರಾಂತನಾದೆ!!
ಕೊಟ್ಯಾಂತರ ಕನ್ನಡದ ಆತ್ಮಗಳು ಹಾಗು ಅಮ್ಮನ ಆಶೀರ್ವಾದ ದರ್ಶನನ್ನು ಕಾಪಾಡಿದೆ. ಕ್ಷೇಮವಾಗಿದ್ದಾರೆ ರಾಯರದಯೇ..
ಯಾರಕಣ್ಣು ತಾಕದೆ ಸುಖವಾಗಿ ಬಾಳಿ..
ಶುಭಹಾರೈಕೆ..

— ನವರಸನಾಯಕ ಜಗ್ಗೇಶ್ (@Jaggesh2)
click me!