
ಅಗಸ್ತ್ಯ-ಬಾಲ ಸ್ನೇಹ ಕಂಡು ಫ್ಲಾಟ್ ಆದವರು ಒಬ್ಬರಾ-ಇಬ್ಬರಾ? ಶತಾಗಜ ಮಹಾ ಮಹಾಕಾಯ ನರ ನರ ನರಸಿಂಹಚಾರ್ಯ ನರ ದಾಸ ದಾಸ ಉಗ್ರಂ ವೀರಂ ಎಂದು ಕೇಳಿದಾಕ್ಷಣ ಒಮ್ಮೆ ಮೈ ಜುಮ್ ಅನಿಸುವುದು ಗ್ಯಾರಂಟಿ. ಈ ಚಿತ್ರಕ್ಕೆ ಸಾರಥಿಯಾಗಿ ನಿಂತವರೇ ಚಾಲೆಂಜಿಂಗ್ ಸ್ಟಾರ್ ದರ್ಶನ್.
ವಿನಯಾ ಪ್ರಸಾದ್ 7 ವರ್ಷದ ಸಂಸಾರಕ್ಕೆ ಅಸಮಾಧಾನ ತಂದದ್ದು ಇದೊಂದೇ ವಿಚಾರ!
ಕಷ್ಟ ಎಂದಾಕ್ಷಣ ಒಮ್ಮೆ ಯೋಚಿಸದೆ ವಿಶಾಲ ಹೃದಯದಿಂದ ಸಹಾಯ ಮಾಡಲು ಮುಂದೆ ಬರುವ ನಟ ದರ್ಶನ್. ಒಂದು ಕೈಯಲ್ಲಿ ಮಾಡಿದ ಸಹಾಯ ಮತ್ತೊಂದು ಕೈಗೆ ಗೊತ್ತಾಗಬಾರದು ಎನ್ನುವುದಕ್ಕೆ ದರ್ಶನ್ ಗುಣ ಸಾಕ್ಷಿ.
'ನಾನು ಮಾಡಿದ ದೊಡ್ಡ ತಪ್ಪಿದು': ಪ್ರಕಾಶ್ ಬೆಳವಾಡಿ
ಕಷ್ಟಗಳ ದಿನಗಳನ್ನು ದಾಟಿ ಬಂದು ಕಮ್ ಬ್ಯಾಕ್ ಬೇಕೆಂದು ಕಾಯುತ್ತಿದ್ದ ಶ್ರೀಮುರುಳಿಗೆ ‘ಉಗ್ರಂ’ ಕಥೆಕೊಟ್ಟವರು ಭಾವ ಪ್ರಶಾಂತ್ ನೀಲ್. ಚಿತ್ರೀಕರಣ ಮುಗಿಸಿ ಇನ್ನೇನು ರಿಲೀಸ್ ಗೆ ರೆಡಿಯಾದ ಚಿತ್ರಕ್ಕೆ ಯಾರು ವಿತರಣೆ ನೀಡಲು ಮುಂದೆ ಬರಲಿಲ್ಲ. ಆಗ ಕಾರ್ಯಕ್ರಮವೊಂದರಲ್ಲಿ ದರ್ಶನ್ ಶ್ರೀಮುರಳಿಯನ್ನು ಭೇಟಿ ಮಾಡಿದಾಗ ತಮ್ಮ ಸಿನಿಮಾ ಕಷ್ಟವನ್ನು ಹಂಚಿಕೊಂಡಾಗ ಒಂದು ನಿಮಿಷ ಯೋಚಿಸದೇ ‘ನಿನಗ್ಯಾಕೆ ನಾನು ಇದೀನಿ ತಲೆಕೆಡಿಸಿಕೊಳ್ಳಬೇಡ. ಈ ಸಿನಿಮಾನ ನಾನೇ ರಿಲೀಸ್ ಮಾಡಿಸಿಕೊಡುತ್ತೇನೆ’ ಎಂದು ಹೇಳಿ ಬೆನ್ನಿಗೆ ನಿಂತರು.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.