ಕುರುಕ್ಷೇತ್ರ ನೋಡಿ ಅಂಬರೀಶ್ ನೆನೆದು ಭಾವುಕರಾದ ಸುಮಲತಾ

By Web DeskFirst Published Aug 9, 2019, 11:50 AM IST
Highlights

ದರ್ಶನ್ ಕುರುಕ್ಷೇತ್ರ ರಿಲೀಸ್ | ದರ್ಶನ್ ನಟನೆ ಮೆಚ್ಚಿಕೊಂಡ ಸುಮಲತಾ | ಮಂತ್ರಿಮಾಲ್‌ನಲ್ಲಿ ಆಯೋಜಿಸಿದ್ದ ಪ್ರೀಮಿಯರ್ ಶೋನಲ್ಲಿ ಕುರುಕ್ಷೇತ್ರ ವೀಕ್ಷಿಸಿದ ಸುಮಲತಾ 

ದರ್ಶನ್ ಕುರುಕ್ಷೇತ್ರ ಸಿನಿಮಾ ರಿಲೀಸ್ ಗೂ ಮುನ್ನ ಮಂತ್ರಿಮಾಲ್ ನಲ್ಲಿ ಪ್ರೀಮಿಯರ್ ಶೋ ಆಯೋಜಿಸಲಾಗಿತ್ತು. ನಟ ದರ್ಶನ್ , ಸುಮಲತಾ ಅಂಬರೀಶ್ ಹಾಗೂ ನಿರ್ಮಾಪಕ ‌ಮುನಿರತ್ನ ಸೇರಿದಂತೆ ಹಲವು ಗಣ್ಯರು ಕುರುಕ್ಷೇತ್ರ ವೀಕ್ಷಣೆ ಮಾಡಿದ್ದಾರೆ.  

ದರ್ಶನ್ ಇಲ್ಲದೇ ಕುರುಕ್ಷೇತ್ರವೇ ಇಲ್ಲ; ಮುನಿರತ್ನ ಮಾತುಗಳಿವು

ಕುರುಕ್ಷೇತ್ರ ವೀಕ್ಷಿಸಿದ ಸುಮಲತಾ ಅಂಬರೀಶ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ದರ್ಶನ್ ಗೆ ಸಂಗೋಳ್ಳಿ ರಾಯಣ್ಣ ಸಿನಿಮಾ ನಂತರ ಇದು ಒಂದೊಳ್ಳೆ ಮೈಲ್ ಸ್ಟೋನ್ ಸಿನಿಮಾವಾಗಿದೆ .ದರ್ಶನ್ ಅಂದ್ರೆ ದುರ್ಯೋಧನ ,ದುರ್ಯೋಧನ ಅಂದರೆ ದರ್ಶನ್ ಅನ್ನುವಷ್ಟು ಪರ್ಫೆಕ್ಟ್ ಆಗಿ ನಟಿಸಿದ್ದಾರೆ .ಗೆಟಪ್, ನಡಿಗೆ, ಮಾತು ಎಲ್ಲಾ ಸಖತ್ ಅಗಿ‌ ಸೆಟ್ ಆಗುತ್ತೆ. ಕನ್ನಡಿಗರು ನೆನಪಿಟ್ಟುಕೊಳ್ಳುವಂತಹ  ಸಿನಿಮಾ ಇದಾಗಿದೆ ಎಂದು ಶ್ಲಾಘಿಸಿದ್ದಾರೆ. 

 

And proud of your journey as an actor, You excelled as Duryodhana of intensity , of pride ,of friendship & this will be one of your biggest milestones ever https://t.co/iqdeFiZ8aC

— Sumalatha Ambareesh 🇮🇳 ಸುಮಲತಾ ಅಂಬರೀಶ್ (@sumalathaA)

ದುರ್ಯೋಧನನ ಮೈಮೇಲಿತ್ತು ಕೆಜಿ ಭಾರದ ಕಾಸ್ಟ್ಯೂಮ್; ಇಲ್ಲಿದೆ ಫೋಟೋಗಳು

ನನಗೆ ಇದು ಒಂದು ಭಾವನಾತ್ಮಕ ಸಿನಿಮಾ. ಅಂಬರೀಶ್ ಅವರನ್ನ ಕೊನೆಯ ಬಾರಿಗೆ ನೋಡುವಂತಹ ಅವಕಾಶವನ್ನ ನಿರ್ಮಾಪಕ ಮುನಿರತ್ನ ಮಾಡಿಕೊಟ್ಟಿದ್ದಾರೆ. ಅರ್ಜುನ್ ಸರ್ಜಾ ಹಾಗೂ ರವಿಚಂದ್ರನ್, ನಿಖಿಲ್ ಕುಮಾರಸ್ವಾಮಿ ಹಾರ್ಟ್ ಟಚಿಂಗ್ ಫರ್ಪಾಮೆನ್ಸ್ ಚಿತ್ರದಲ್ಲಿದೆ ಎಂದಿದ್ದಾರೆ. 

, more than a movie , for me it was an emotional experience as its 's finale on screen ❤❤❤❤❤❤❤❤ https://t.co/WKgRpERYql

— Sumalatha Ambareesh 🇮🇳 ಸುಮಲತಾ ಅಂಬರೀಶ್ (@sumalathaA)


 

click me!