
ಚೆನ್ನೈ(ಮೇ.25): ರಾಜಕೀಯ ಪ್ರವೇಶ ಮಾಡುತ್ತಿರುವ ಸೂಪರ್ ಸ್ಟಾರ್ ರಜಿನಿಕಾಂತ್ ತಮ್ಮ ಅಭಿಮಾನಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಇತ್ತೀಚಿಗೆ ಅಭಿಮಾನಿಗಳಲ್ಲಿ ಕೆಲವರು ಅಸಭ್ಯ ವರ್ತನೆ ತೋರುತ್ತಿದ್ದಾರೆ. ಇದಕ್ಕೆ ಕೆಂಡವಾಗಿರುವ ರಜಿನಿ ತಮ್ಮ ಅಖಿಲ ಭಾರತ ರಜನೀಕಾಂತ್ ಅಭಿಮಾನಿಗಳ ಕಲ್ಯಾಣ ಸಂಘದ ಯಾವುದೇ ಸದಸ್ಯರು ಯಾವುದೇ ಸದಸ್ಯರು ಅಶಿಸ್ತು ತೋರಿದರೆ ಅವರನ್ನು ವಜಾ ಮಾಡಲಾಗುವುದು ಎಂದು ಎಚ್ಚರಿಸಿದ್ದಾರೆ.
ಸಂಘಟನೆಯ ಘನತೆಗೆ ಕುಂದು ತಂದವರನ್ನು ಸದಸ್ಯತ್ವದಿಂದ ವಜಾಗೊಳಿಸುವ ಅಧಿಕಾರವನ್ನು ಸಂಘದ ಹಿರಿಯ ಕಾರ್ಯಕರ್ತ ವಿ.ಎಂ. ಸುಧಾಕರ್ ಅವರಿಗೆ ನೀಡಿರುವುದಾಗಿ ತಿಳಿಸಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.