
ನವದೆಹಲಿ : ಧಾರ್ಮಿಕ ಭಾವನೆಗೆ ಧಕ್ಕೆ ತಂದ ಸಂಬಂಧ ‘ಒರು ಅಡಾರ್ ಲವ್’ ಚಿತ್ರ ತಂಡ ಹಾಗು ತಮ್ಮ ಮೇಲೆ ಹೂಡಿದ ಎಫ್ಐಆರ್ ರದ್ದು ಕೋರಿ ನಟಿ ಪ್ರಿಯಾ ಪ್ರಕಾಶ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಗೆ ಇಂದು ಸುಪ್ರಿಂಕೋರ್ಟ್ ತಡೆ ನೀಡಿದೆ.
ಇಂದು ಈ ಸಂಬಂಧ ವಿಚಾರಣೆ ನಡೆಯಬೇಕಿದ್ದು, ಹಾಡಿನ ಸಂಬಂಧದ ಎಲ್ಲಾ ಪ್ರಕರಣದ ವಿಚಾರಣೆಗೆ ಸದ್ಯಕ್ಕೆ ತಡೆ ನೀಡಲಾಗಿದೆ. ತಾತ್ಕಾಲಿಕವಾಗಿ ಇದರಿಂದ ನಟಿ ಪ್ರಿಯಾ ಪ್ರಕಾಶ್ ವಾರಿಯರ್ ಸೇರಿ ಒರು ಅಡಾರ್ ಚಿತ್ರತಂಡಕ್ಕೆ ನಿರಾಳ ದೊರಕಿದೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.