
ಬೆಂಗಳೂರು[ಡಿ.18] ಸರಕಾರ ಮಾಡಿಕೊಂಡ ಟೆಂಡರ್ ಪ್ರಕ್ರಿಯೆಯೇ ಮಕ್ಕಳು ಹರಕು ಬಟ್ಟೆ ಧರಿಸಿ ತೆರಳುವ ಸ್ಥಿತಿ ನಿರ್ಮಾಣ ಮಾಡಿದೆ. ಸರಕಾರ ಎರಡು ಜತೆ ಬಟ್ಟೆ ನೀಡುತ್ತೇನೆ ಎಂದು ಹೇಳಿದ್ದರೂ ಮಕ್ಕಳಿಗೆ ಸಿಕ್ಕಿರುವುದು ಒಂದು ಜತೆ ಬಟ್ಟೆ ಮಾತ್ರ
ನೀಡಿರುವ ಕಳಪೆ ಬಟ್ಟೆ ಹರಿದು ಅದು ಯಾವ ಕಾಲವಾಗಿದೆಯೋ ಶಿಕ್ಷಣ ಇಲಾಖೆಗೆ ಗೊತ್ತಿಲ್ಲ. ಇದು ಒಂದೆರಡು ಶಾಲಾ ಮಕ್ಕಳ ಕತೆ ಅಲ್ಲ. ಎಲ್ಲ ಸರಕಾರಿ ಶಾಲೆಗಳ ಮಕ್ಕಳದ್ದೂ ಕಿತ್ತು ಹೋಗಿರುವ ಬಟ್ಟೆ ಧರಿಸಿಕೊಂಡು ಹೋಗುವಂತೆ ಆಗಿದೆ. ಸಂವಿಧಾನದ ಆಶಯವೇ ಎಲ್ಲಿ ಬಲಿಯಾಗುತ್ತಿದೆಯೋ ಎಂಬ ಆತಂಕ ಶುರು ಆಗಿದೆ.
"
"
"
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.