ಬ್ಯಾನರ್ ಗಳನ್ನು ಹಾಕದಂತೆ ಸೂರ್ಯ ಮನವಿ; ಹೆಲ್ಮೇಟ್ ಕೊಡಲು ಅಭಿಮಾನಿಗಳ ನಿರ್ಧಾರ!

Published : Sep 16, 2019, 11:37 AM IST
ಬ್ಯಾನರ್ ಗಳನ್ನು ಹಾಕದಂತೆ ಸೂರ್ಯ ಮನವಿ; ಹೆಲ್ಮೇಟ್ ಕೊಡಲು ಅಭಿಮಾನಿಗಳ ನಿರ್ಧಾರ!

ಸಾರಾಂಶ

ಬ್ಯಾನರ್ ಬಿದ್ದು ಸ್ಕೂಟಿಯಲ್ಲಿ ಹೋಗುತ್ತಿದ್ದ ಟೆಕ್ಕಿ ದಾರುಣ ಸಾವು | ಬ್ಯಾನರ್ ಗಳನ್ನು ಹಾಕದಂತೆ ನಟ ಸೂರ್ಯ ಅಭಿಮಾನಿಗಳಲ್ಲಿ ಮನವಿ 

ಸ್ಕೂಟಿಯಲ್ಲಿ ಹೋಗುವಾಗ ಬ್ಯಾನರ್ ಬಿದ್ದು ಟೆಕ್ಕಿ ಶುಭಶ್ರೀ ದಾರುಣ ಸಾವನ್ನಪ್ಪಿದ ನಂತರ ಸಾರ್ವಜನಿಕರಲ್ಲಿ ಫ್ಲೆಕ್ಸ್ ಗಳನ್ನು ತೆಗೆಯಬೇಕೆಂಬ ಜಾಗೃತಿ ಹೆಚ್ಚಾಗುತ್ತಿದೆ. 

ಮತ್ತೆ ಮದುವೆಯಾಗ್ತಾರಂತೆ ಕಿಚ್ಚ ಸುದೀಪ್ ಪತ್ನಿ!

ತಮಿಳು ನಟ ಸೂರ್ಯ ತಮ್ಮ ಬ್ಯಾನರ್ ಗಳನ್ನು / ಕಟೌಟ್ ಗಳನ್ನು ರಸ್ತೆಯಲ್ಲಿ ಹಾಕದಂತೆ ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ. ಅದೇ ಹಣವನ್ನು ಶಾಲೆಗಳಿಗೆ ದೇಣಿಗೆ ನೀಡಿ ಎಂದು ವಿನಂತಿಸಿಕೊಂಡಿದ್ದಾರೆ. 

ಸೂರ್ಯ ನಟನೆಯ ಕಪ್ಪನ್ ಸಿನಿಮಾ ಸದ್ಯದಲ್ಲೇ ರಿಲೀಸ್ ಆಗಲಿದೆ. ರಿಲೀಸ್ ದಿನ ಬ್ಯಾನರ್, ಕಟೌಟ್ ಹಾಕುವ ಬದಲು 200 ಹೆಲ್ಮೇಟ್ ಗಳನ್ನು ಕೊಡಲು ಅಭಿಮಾನಿಗಳು ನಿರ್ಧರಿಸಿದ್ದಾರೆ. ಕಪ್ಪನ್ ಸಿನಿಮಾವನ್ನು ಕೆ ವಿ ಆನಂದ್ ನಿರ್ದೇಶಿಸಿದ್ದು ಮೋಹನ್ ಲಾಲ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಬೋಮನ್ ಇರಾನಿ, ಸೈಯೇಶಾ ಸೈಗಲ್ ಹಾಗೂ ಆರ್ಯ ಈ ಸಿನಿಮಾದಲ್ಲಿ ನಟಿಸಿದ್ದಾರೆ.  

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

Aadi Lakshmi Purana Serial: ವಿರುದ್ಧ ದಿಕ್ಕಿನಲ್ಲಿ ಸಾಗುವ, ಒಬ್ಬರನ್ನೊಬ್ಬರು ಕಂಡರೆ ಆಗದವ್ರು ಮದುವೆಯಾಗುವ ಕಥೆ
ಅತ್ತ ಪಂಚೆ ಉದುರಿ ಹೋಗುತ್ತಿದೆ.. ಇತ್ತ ಕುಣಿದು ಕುಪ್ಪಳಿಸಿ ಇಳಯರಾಜಾ ಕಂಪೋಸ್ ಮಾಡಿದ ಮಜವಾದ ಹಾಡು ಯಾವುದು?