
ಚೆನ್ನೈ(ಅ.10): ರಮ್ಯಾ ಅಭಿನಯದ ನಾಗರಹಾವು ಚಿತ್ರ ರಿಲೀಸ್ಗೆ ತಮಿಳು ಸಂಘಟನೆಗಳು ವಿರೋಧ ವ್ಯಕ್ತಪಡಿಸುತ್ತಿವೆ. ತಮಿಳುನಾಡಿನಲ್ಲಿ ರಮ್ಯಾ ವಿರುದ್ಧ ಕೆಲ ತಮಿಳು ಸಂಘಟನೆಗಳು ಹೋರಾಟ ಆರಂಭಿಸಿವೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ನಟಿ ರಮ್ಯಾ, ನಾನು ರೈತರ ಪರವಾಗಿ ಹೋರಾಟ ಮಾಡುತ್ತಿದ್ದೇನೆ, ರೈತರ ಪರವಾಗಿ ಹೋರಾಟ ಮಾಡುತ್ತಿರುವುದರಿಂದ ಸಹಜವಾಗಿ, ತಮಿಳು ಜನರಿಗೆ ಬೇಸರ ಆಗಿದೆ. ಅದಕ್ಕೆ ನಾನೇನು ಮಾಡಲು ಆಗುವುದಿಲ್ಲ ಎಂದು ರಮ್ಯಾ ಹೇಳಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.