ಸಿದ್ಧಗಂಗಾ ಶ್ರೀಗಳಿಗೇಕಿಲ್ಲ ’ಭಾರತ ರತ್ನ’?

ಸಿದ್ಧಗಂಗಾ ಶ್ರೀಗಳಿಗೇಕಿಲ್ಲ ’ಭಾರತ ರತ್ನ’?

Published : Jan 27, 2019, 03:56 PM IST

ತ್ರಿವಿಧ ದಾಸೋಹಿ ಹಾಗೂ ನಡೆದಾಡುವ ದೇವರು ಎಂದೇ ಹೆಸರಾಗಿದ್ದ ಲಿಂಗೈಕ್ಯ ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರಿಗೆ ಈ ಬಾರಿಯೂ ‘ಭಾರತ ರತ್ನ’ ಗೌರವ ಲಭಿಸಲಿಲ್ಲ. ರಾಜ್ಯದ ಕೋಟ್ಯಂತರ ನಾಗರಿಕರ ಒಕ್ಕೊರಲ ಒತ್ತಾಯಕ್ಕೆ ಮನ್ನಣೆ ನೀಡದೆ ಕೇಂದ್ರ ಸರ್ಕಾರ ತೀವ್ರ ನಿರಾಸೆ ಉಂಟುಮಾಡಿದ್ದು, ಅಮೂಲ್ಯ ರತ್ನಕ್ಕೆ ಭಾರತ ರತ್ನ ನೀಡದಿರುವ ಬಗ್ಗೆ ರಾಜ್ಯಾದ್ಯಂತ ಅಸಮಾಧಾನ ವ್ಯಕ್ತವಾಗಿದೆ. ಶ್ರೀಗಳ ಹಿಮಾಲಯದೆತ್ತರದ ಸಾಧನೆ ಕೇಂದ್ರ ಸರ್ಕಾರಕ್ಕೆ ಕಾಣಿಸಲಿಲ್ವಾ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಎದ್ದಿದೆ. 
 

ತ್ರಿವಿಧ ದಾಸೋಹಿ ಹಾಗೂ ನಡೆದಾಡುವ ದೇವರು ಎಂದೇ ಹೆಸರಾಗಿದ್ದ ಲಿಂಗೈಕ್ಯ ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರಿಗೆ ಈ ಬಾರಿಯೂ ‘ಭಾರತ ರತ್ನ’ ಗೌರವ ಲಭಿಸಲಿಲ್ಲ. ರಾಜ್ಯದ ಕೋಟ್ಯಂತರ ನಾಗರಿಕರ ಒಕ್ಕೊರಲ ಒತ್ತಾಯಕ್ಕೆ ಮನ್ನಣೆ ನೀಡದೆ ಕೇಂದ್ರ ಸರ್ಕಾರ ತೀವ್ರ ನಿರಾಸೆ ಉಂಟುಮಾಡಿದ್ದು, ಅಮೂಲ್ಯ ರತ್ನಕ್ಕೆ ಭಾರತ ರತ್ನ ನೀಡದಿರುವ ಬಗ್ಗೆ ರಾಜ್ಯಾದ್ಯಂತ ಅಸಮಾಧಾನ ವ್ಯಕ್ತವಾಗಿದೆ. ಶ್ರೀಗಳ ಹಿಮಾಲಯದೆತ್ತರದ ಸಾಧನೆ ಕೇಂದ್ರ ಸರ್ಕಾರಕ್ಕೆ ಕಾಣಿಸಲಿಲ್ವಾ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಎದ್ದಿದೆ. 
 

22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
04:33Cine Express: '8' ಗ್ಲಿಂಪ್ಸ್‌ನಿಂದ 'ಊರಬ್ಬ' ಟ್ರೇಲರ್‌ವರೆಗೆ: ಸ್ಯಾಂಡಲ್‌ವುಡ್‌ನಲ್ಲಿ ಸಿನಿಮಾಗಳ ಹವಾ
04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?