ಮಂಡ್ಯ ಲೋಕಸಭೆಗೆ ಜೆಡಿಎಸ್ ನಲ್ಲಿ ಶುರುವಾಯ್ತು ಟಿಕೆಟ್ ವಾರ್

Oct 7, 2018, 6:55 PM IST

ನಾನು ಕೂಡ ಮಂಡ್ಯ ಉಪಚುನಾವಣೆ ಟಿಕೆಟ್ ಆಕಾಂಕ್ಷಿ. ಪಕ್ಷಕ್ಕಾಗಿ ಸಾಕಷ್ಟು ದುಡಿದಿದ್ದೇನೆ, ಟಿಕೆಟ್ ಸಿಗುವ ವಿಶ್ವಾಸ ಇದೆ. ಟಿಕೆಟ್ ಸಿಗದಿದ್ದರೂ ಪಕ್ಷಕ್ಕಾಗಿ ದುಡಿಯುವೆ ಎಂದು ಸಚಿವ ಡಿ.ಸಿ ತಮ್ಮಣ್ಣ ಪುತ್ರ ಸಂತೋಷ್ ತಮ್ಮಣ್ಣ ಹೇಳಿಕೆ