Kollur Mookambika ದೇವಿಗೆ ಖಡ್ಗವೇ ಯಾಕೆ ಅರ್ಪಿಸುತ್ತಾರೆ? ಇದರ ಹಿಂದಿದೆ ವಿಜಯದ ರಹಸ್ಯ!

Kollur Mookambika ದೇವಿಗೆ ಖಡ್ಗವೇ ಯಾಕೆ ಅರ್ಪಿಸುತ್ತಾರೆ? ಇದರ ಹಿಂದಿದೆ ವಿಜಯದ ರಹಸ್ಯ!

Published : Jun 13, 2026, 09:03 PM IST

Kollur Mookambika ದೇವಿಗೆ ಖಡ್ಗ ಅರ್ಪಿಸುವ ಸಂಪ್ರದಾಯದ ಹಿಂದಿನ ಮಹತ್ವವೇನು? ಮೂಕಾಸುರ ವಧೆ, ವಿಜಯದ ಸಂಕೇತವಾದ ಖಡ್ಗ ಹಾಗೂ ರಾಜಕಾರಣಿಗಳ ಭಕ್ತಿಯ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

ಅಸಲಿಗೆ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಯ ಮಹಿಮೆಯು ಅಪಾರವಾದದ್ದು. ಈ ಕ್ಷೇತ್ರ ಭಾರತದ ಪ್ರಸಿದ್ಧ ಶಕ್ತಿಪೀಠಗಳಲ್ಲಿ ಒಂದಾಗಿದ್ದು, ಜ್ಞಾನ, ಕಲೆ ಮತ್ತು ವಿದ್ಯೆಗೆ ಪ್ರಸಿದ್ಧವಾಗಿದೆ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು, ಕೊಡಚಾದ್ರಿ ಬೆಟ್ಟದ ತಪ್ಪಲಿನಲ್ಲಿ ಹಾಗೂ ಸುವರ್ಣಮುಖಿ ನದಿಯ ದಂಡೆಯ ಮೇಲೆ ನೆಲೆಸಿದೆ. ಹಿಂದೆ ಕಾಸುರನೆಂಬ ರಾಕ್ಷಸನು ದೇವಾನುದೇವತೆಗಳಿಗೆ ತೊಂದರೆ ನೀಡುತ್ತಿದ್ದಾಗ, ದೇವಿಯು ಅವನ ಮಾತನ್ನ ಕಸಿದುಕೊಂಡು ಮೂಕಾಸುರನನ್ನಾಗಿ ಮಾಡಿದಳು. ನಂತರ ಆತನನ್ನ ವಧಿಸಿದ್ದರಿಂದ ದೇವಿಗೆ "ಮೂಕಾಂಬಿಕೆ" ಅನ್ನೋ ಹೆಸರು ಬಂತು. ಈ ದೇವಿಯ ಕೈಯಲ್ಲಿರೋ ಆಯುಧ ಖಡ್ಗ.

ಅಂತೆಯೇ ಈ ದೇಗುಲಕ್ಕೆ ಖಡ್ಗವನ್ನ ಉಡುಗೊರೆಯಾಗಿ ಕೊಡಲಾಗುತ್ತೆ. ಅಸಲಿಗೆ ಈ ದೇಗುಲಕ್ಕೆ ನೂರಾರು ಖಡ್ಗಗಳು ಉಡುಗೊರೆ ಆಗಿ ಬಂದಿವೆ. ಹೌದು ಕತ್ತಿ ಅಂದರೆ ಶತ್ರುಸಂಹಾರದ ಮತ್ತು ವಿಜಯದ ಸಂಕೇಂತ. ಅಂತೆಯೇ ಈ ದೇವಿಗೆ ರಾಜಕಾರಣಿಗಳು ಖಡ್ಗವನ್ನ ಸಮರ್ಪಿಸ್ತಾರೆ. ಸದ್ಯ ವಿಜಯ್ ಕೂಡ ಅದೇ ಕಾರಣಕ್ಕೆ ಬೆಳ್ಳಿ ಖಡ್ಗ ನೀಡಿದ್ದಾರೆ. ಹೌದು ಈ ದೇಗುಲದಲ್ಲಿ ಭಕ್ತರ ಕೈಗೆ ರಕ್ಷಾದಾರ ಕಟ್ಟಲಾಗಿತ್ತೆ. ಇದು ದೃಷ್ಟಿ ದೋಷವನ್ನ ನಿವಾರಿಸುತ್ತೆ ಅನೇಕ ರಾಜಕಾರಣಿಗಳಿ ಇಲ್ಲಿಗೆ ಬಂದು ರಕ್ಷಾದಾರ ಕಟ್ಟಿಸಿಕೊಂಡಿದ್ದಾರೆ. ದೇವಿಯ ರಕ್ಷಯನ್ನ ಪಡೆದು ಯಶಸ್ವಿ ಆಗಿದ್ದಾರೆ. ಆ ಸಾಲಿಗೆ ಈಗ ವಿಜಯ್ ಕೂಡ ಸೇರ್ತಾ ಇದ್ದಾರೆ..!

15:12ಶುಕ್ರವಾರ ಮೂಕಾಂಬಿಕೆ ಸನ್ನಿಧಿಯಲ್ಲಿ Thalapathy Vijay: ಅಮ್ಮನ ಹರಕೆ.. ದೇವಿ ಪೂರೈಕೆ.. ದಳಪತಿ ದೇಗುಲ ದರ್ಶನ!
04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
02:24Dhurandhar​ ಮೇಲಿಲ್ಲದ ಪ್ರೀತಿ ಆಲಿಯಾ ಭಟ್ ಮೇಲೆ ಯಾಕೆ..? ಶಾರುಖ್ ಖಾನ್ ನಡೆಗೆ ನೆಟ್ಟಿಗರು ಕಿಡಿ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?
03:52ರಾಕಿ ಸಾಮ್ರಾಜ್ಯಕ್ಕೆ 'ಲೇಡಿ ಬಾಸ್': ನಿರ್ದೇಶಕಿಗೆ ಬಿಗ್ ಬಜೆಟ್ ಟಾಕ್ಸಿಕ್ ಸಿನಿಮಾದ ಬರ್ತ್‌ಡೇ ಗಿಫ್ಟ್!
02:48ಪೆದ್ದಿ ಸೆಟ್​ನಲ್ಲಿ ಕಣ್ಣೀರಿಟ್ಟಿದ್ರಾ ಜಾನ್ವಿ ಕಪೂರ್? ಚಾಟ್ಸ್ ವಿವರ ವೈರಲ್, ಏನಿದು ಜಾನು ಚಾಟ್ ಸೀಕ್ರೆಟ್!
04:41ಸಾಯಿ ಪಲ್ಲವಿ, ರುಕ್ಮಿಣಿ ವಸಂತ್ ಕೂಡ ಅಲ್ಲ: ಸುಬ್ಬುಲಕ್ಷ್ಮಿ ಬಯೋಪಿಕ್​ಗೆ ರಶ್ಮಿಕಾ ಎಂಟ್ರಿ?
04:18ಸ್ಯಾಂಡಲ್​ವುಡ್​ನಲ್ಲಿ ಮತ್ತೆ ನೆಪೋಟಿಸಂ ಕಿಚ್ಚು: ವಿವಾದಕ್ಕೆ ಅಂತ್ಯ ಹಾಡಿದ ಶಿವಣ್ಣ
Read more