Kollur Mookambika ದೇವಿಗೆ ಖಡ್ಗವೇ ಯಾಕೆ ಅರ್ಪಿಸುತ್ತಾರೆ? ಇದರ ಹಿಂದಿದೆ ವಿಜಯದ ರಹಸ್ಯ!

Kollur Mookambika ದೇವಿಗೆ ಖಡ್ಗವೇ ಯಾಕೆ ಅರ್ಪಿಸುತ್ತಾರೆ? ಇದರ ಹಿಂದಿದೆ ವಿಜಯದ ರಹಸ್ಯ!

Published : Jun 13, 2026, 09:03 PM IST

Kollur Mookambika ದೇವಿಗೆ ಖಡ್ಗ ಅರ್ಪಿಸುವ ಸಂಪ್ರದಾಯದ ಹಿಂದಿನ ಮಹತ್ವವೇನು? ಮೂಕಾಸುರ ವಧೆ, ವಿಜಯದ ಸಂಕೇತವಾದ ಖಡ್ಗ ಹಾಗೂ ರಾಜಕಾರಣಿಗಳ ಭಕ್ತಿಯ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

ಅಸಲಿಗೆ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಯ ಮಹಿಮೆಯು ಅಪಾರವಾದದ್ದು. ಈ ಕ್ಷೇತ್ರ ಭಾರತದ ಪ್ರಸಿದ್ಧ ಶಕ್ತಿಪೀಠಗಳಲ್ಲಿ ಒಂದಾಗಿದ್ದು, ಜ್ಞಾನ, ಕಲೆ ಮತ್ತು ವಿದ್ಯೆಗೆ ಪ್ರಸಿದ್ಧವಾಗಿದೆ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು, ಕೊಡಚಾದ್ರಿ ಬೆಟ್ಟದ ತಪ್ಪಲಿನಲ್ಲಿ ಹಾಗೂ ಸುವರ್ಣಮುಖಿ ನದಿಯ ದಂಡೆಯ ಮೇಲೆ ನೆಲೆಸಿದೆ. ಹಿಂದೆ ಕಾಸುರನೆಂಬ ರಾಕ್ಷಸನು ದೇವಾನುದೇವತೆಗಳಿಗೆ ತೊಂದರೆ ನೀಡುತ್ತಿದ್ದಾಗ, ದೇವಿಯು ಅವನ ಮಾತನ್ನ ಕಸಿದುಕೊಂಡು ಮೂಕಾಸುರನನ್ನಾಗಿ ಮಾಡಿದಳು. ನಂತರ ಆತನನ್ನ ವಧಿಸಿದ್ದರಿಂದ ದೇವಿಗೆ "ಮೂಕಾಂಬಿಕೆ" ಅನ್ನೋ ಹೆಸರು ಬಂತು. ಈ ದೇವಿಯ ಕೈಯಲ್ಲಿರೋ ಆಯುಧ ಖಡ್ಗ.

ಅಂತೆಯೇ ಈ ದೇಗುಲಕ್ಕೆ ಖಡ್ಗವನ್ನ ಉಡುಗೊರೆಯಾಗಿ ಕೊಡಲಾಗುತ್ತೆ. ಅಸಲಿಗೆ ಈ ದೇಗುಲಕ್ಕೆ ನೂರಾರು ಖಡ್ಗಗಳು ಉಡುಗೊರೆ ಆಗಿ ಬಂದಿವೆ. ಹೌದು ಕತ್ತಿ ಅಂದರೆ ಶತ್ರುಸಂಹಾರದ ಮತ್ತು ವಿಜಯದ ಸಂಕೇಂತ. ಅಂತೆಯೇ ಈ ದೇವಿಗೆ ರಾಜಕಾರಣಿಗಳು ಖಡ್ಗವನ್ನ ಸಮರ್ಪಿಸ್ತಾರೆ. ಸದ್ಯ ವಿಜಯ್ ಕೂಡ ಅದೇ ಕಾರಣಕ್ಕೆ ಬೆಳ್ಳಿ ಖಡ್ಗ ನೀಡಿದ್ದಾರೆ. ಹೌದು ಈ ದೇಗುಲದಲ್ಲಿ ಭಕ್ತರ ಕೈಗೆ ರಕ್ಷಾದಾರ ಕಟ್ಟಲಾಗಿತ್ತೆ. ಇದು ದೃಷ್ಟಿ ದೋಷವನ್ನ ನಿವಾರಿಸುತ್ತೆ ಅನೇಕ ರಾಜಕಾರಣಿಗಳಿ ಇಲ್ಲಿಗೆ ಬಂದು ರಕ್ಷಾದಾರ ಕಟ್ಟಿಸಿಕೊಂಡಿದ್ದಾರೆ. ದೇವಿಯ ರಕ್ಷಯನ್ನ ಪಡೆದು ಯಶಸ್ವಿ ಆಗಿದ್ದಾರೆ. ಆ ಸಾಲಿಗೆ ಈಗ ವಿಜಯ್ ಕೂಡ ಸೇರ್ತಾ ಇದ್ದಾರೆ..!

02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
05:12Rishab Shetty: ಮಗನಿಗೆ ಯಕ್ಷಗಾನದ ಬಣ್ಣ; ಚಪ್ಪಾಳೆ ತಟ್ಟಿ ಪ್ರೋತ್ಸಾಹಿಸಿದ ರಿಷಬ್ ಶೆಟ್ಟಿ-ಪ್ರಗತಿ ಶೆಟ್ಟಿ ದಂಪತಿ!
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
Read more