ಮತ್ತೆ ಮಾಧ್ಯಮಗಳಿಗೆ ಬುದ್ಧಿವಾದ ಹೇಳಿದ ಯಶ್

Published : Nov 04, 2016, 05:48 AM ISTUpdated : Apr 11, 2018, 12:54 PM IST
ಮತ್ತೆ ಮಾಧ್ಯಮಗಳಿಗೆ ಬುದ್ಧಿವಾದ ಹೇಳಿದ ಯಶ್

ಸಾರಾಂಶ

ಚಾನಲ್`ಗಳ ವೇದಿಕೆಗೆ ಬರುವುದರಿಂದ ರೈತರ ಸಮಸ್ಯೆಗೆ ಪರಿಹಾರ ಕಂಡು ಹಿಡಿಯಬಹುದು ಎಂಬ ಅಭಿಪ್ರಾಯ ನಿಮ್ಮಿಂದ ವ್ಯಕ್ತವಾಗಿದೆ. ಎಲ್ಲ ಚಾನಲ್`ಗಳಿಗೂ ಬರಲು ನಾನು ಸಿದ್ದ. ಈ ಹಿಂದೆ ಎಲ್ಲರೂ ಒಂದೇ ವೇದಿಕೆಗೆ ಬರಲಿ ಎಂಬುದು ನನ್ನ ಅಭಿಪ್ರಾಯವಾಗಿತ್ತು. ಆದರೆ, ಅದು ಇಗೋಗೆ ಟರ್ನ್ ಆಗಿದ್ದರಿಂದ ಆ ನಿರ್ಧಾರ ಕೈಬಿಟ್ಟು ಚಾನಲ್`ಗಳಿಗೇ ಬರಲು ನಿರ್ಧರಿಸಿದ್ದೇನೆ ಎಂದು ಯಶ್ ಹೇಳಿದ್ಧಾರೆ.

ಬೆಂಗಳೂರು(ನ.04): ಸ್ಯಾಂಡಲ್ ವುಡ್ ನಟ ಯಶ್ ಮತ್ತೆ ಮಾಧ್ಯಮಗಳಿಗೆ ಬುದ್ಧಿವಾದ ಹೇಳಿದ್ದಾರೆ. ಸಂತು ಸ್ಟ್ರೈಟ್ ಫಾರ್ವರ್ಡ್ ಚಿತ್ರದ ಯಶಸ್ಸಿನ ಖುಷಿಯಲ್ಲಿ ರಾಧಿಕಾ ಪಂಡಿತ್ ಜೊತೆ ಸುದ್ದಿಗೋಷ್ಠಿ ನಡೆಸಿದ ಯಶ್, ರೈತರ ಬಗ್ಗೆ ಪಾಸಿಟಿವ್ ಸುದ್ದಿ ಮಾಡಿ ಎಂದರು.

CLICK HERE.. 25 ವರ್ಷಗಳಿಂದ ಗುಹೆಗೆ ಹೋಗುತ್ತಿದ್ದ ಆ ಮನುಷ್ಯ ಏನು ಮಾಡಿದ್ದ ಗೊತ್ತಾ..?

ಇದೇವೇಳೆ, ಚಾನಲ್`ಗಳ ವೇದಿಕೆಗೆ ಬರುವುದರಿಂದ ರೈತರ ಸಮಸ್ಯೆಗೆ ಪರಿಹಾರ ಕಂಡು ಹಿಡಿಯಬಹುದು ಎಂಬ ಅಭಿಪ್ರಾಯ ನಿಮ್ಮಿಂದ ವ್ಯಕ್ತವಾಗಿದೆ. ಎಲ್ಲ ಚಾನಲ್`ಗಳಿಗೂ ಬರಲು ನಾನು ಸಿದ್ದ. ಈ ಹಿಂದೆ ಎಲ್ಲರೂ ಒಂದೇ ವೇದಿಕೆಗೆ ಬರಲಿ ಎಂಬುದು ನನ್ನ ಅಭಿಪ್ರಾಯವಾಗಿತ್ತು. ಆದರೆ, ಅದು ಇಗೋಗೆ ಟರ್ನ್ ಆಗಿದ್ದರಿಂದ ಆ ನಿರ್ಧಾರ ಕೈಬಿಟ್ಟು ಚಾನಲ್`ಗಳಿಗೇ ಬರಲು ನಿರ್ಧರಿಸಿದ್ದೇನೆ ಎಂದು ಯಶ್ ಹೇಳಿದ್ಧಾರೆ.

 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಹಿಂದೂ ಹೆಸರಿನ ಮೂಲಕವೇ ಚಿತ್ರರಂಗದಲ್ಲಿ ಧೂಳೆಬ್ಬಿಸಿದ ಮುಸ್ಲಿಂ ನಟರು
ಚೈತ್ರಾ ಕುಂದಾಪುರ 2ನೇ ಬಾರಿ ಬಿಗ್ ಬಾಸ್ ಮನೆಗೆ ಬಂದ್ರೂ ಚೀಪ್ ಮೆಂಟಾಲಿಟಿ ಆಟ ಬಿಡ್ಲಿಲ್ಲ!