ಉರ್ದು ಶಾಲೆಯಲ್ಲಿ ಗಣಪತಿ ಪೂಜೆ;ಭಾವೈಕ್ಯತೆ ಸಾರಿದ ಮುಸಲ್ಮಾನ ವಿದ್ಯಾರ್ಥಿಗಳು!

Published : Sep 24, 2023, 05:47 PM IST
ಉರ್ದು ಶಾಲೆಯಲ್ಲಿ ಗಣಪತಿ ಪೂಜೆ;ಭಾವೈಕ್ಯತೆ ಸಾರಿದ ಮುಸಲ್ಮಾನ ವಿದ್ಯಾರ್ಥಿಗಳು!

ಸಾರಾಂಶ

ವಿಜಯನಗರ ಜಿಲ್ಲೆಯ ತಂಬ್ರಹಳ್ಳಿ ಸರ್ಕಾರಿ ಉರ್ದು ಶಾಲೆಯಲ್ಲಿ ಮುಸಲ್ಮಾನರು ಗಣಪತಿ ಕೂಡಿಸಿ ಪೂಜೆ ಸಲ್ಲಿಸುವ ಮೂಲಕ ಭಾವೈಕ್ಯೆತೆ ಸಾರಿದರು.

ವಿಜಯನಗರ (ಸೆ.24): ವಿಜಯನಗರ ಜಿಲ್ಲೆಯ ತಂಬ್ರಹಳ್ಳಿ ಸರ್ಕಾರಿ ಉರ್ದು ಶಾಲೆಯಲ್ಲಿ ಮುಸಲ್ಮಾನರು ಗಣಪತಿ ಕೂಡಿಸಿ ಪೂಜೆ ಸಲ್ಲಿಸುವ ಮೂಲಕ ಭಾವೈಕ್ಯೆತೆ ಸಾರಿದರು.

ಕಳೆದ ವರ್ಷವೂ ಗಣಪತಿಯನ್ನು ಕೂಡಿಸಿ ಪೂಜಿಸಿದ್ದ ಉರ್ದು ಶಾಲೆ ಈ ಬಾರಿಯೂ ಶಾಲೆಯಲ್ಲಿ ಗಣೇಶೋತ್ಸವ ಆಚರಿಸಿದ್ದಾರೆ. ವಿಶೇಷವೆಂದರೆ ಈ ಶಾಲೆಯಲ್ಲಿ ಬಹುತೇಕ ಮುಸ್ಲಿಂ ವಿದ್ಯಾರ್ಥಿಗಳೇ ವ್ಯಾಸಂಗ ಮಾಡುತ್ತಿದ್ದಾರೆ. ಈ ಹಿಂದೆ ಕೃಷ್ಣಾ ಜನ್ಮಾಷ್ಟಮಿಯನ್ನೂ ಆಚರಿಸಿದ್ದರು. ಇದೀಗ ಗಣಪನ ಪೂಜೆ ಮಾಡಿದ್ದಾರೆ. ಅಷ್ಟೇ ಅಲ್ಲದೆ ಮೆರವಣಿಗೆ ಮೂಲಕ ಶಾಲೆಯ ಗಣಪತಿ ಮೂರ್ತಿ ವಿಗ್ರಹವನ್ನು ವಿಸರ್ಜನೆ ಮಾಡಿದ್ದಾರೆ. ಈ ವೇಳೆ ಮುಸ್ಲಿಂ ವಿದ್ಯಾರ್ಥಿಗಳಿಂದಲೇ ವಿಘ್ನ ವಿನಾ

ಹಿಂದೂ ಮುಸ್ಲಿಂ ಭಾವೈಕ್ಯತೆ ಸಾರುತ್ತಿರುವ ಶಿಕ್ಷಕ: ಅಲ್ಹಾಭಕ್ಷ ಕೈಯಲ್ಲಿ ಅರಳಿವೆ ನೂರಾರು ಗಣಪ ವಿಗ್ರಹ!ಯಕನ ಪೂಜೆ ಮಾಡಿ ವಿಸರ್ಜನೆ ಮಾಡಿರೋದು ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ.

PREV
Read more Articles on
click me!

Recommended Stories

ಈ 4 ರಾಶಿಯವರಲ್ಲಿ ಒಳ್ಳೆಯದಕ್ಕಿಂತ ಕೆಟ್ಟ ಗುಣಗಳೇ ಹೆಚ್ಚು, ದ್ವೇಷ ಸಾಧಿಸೋದ್ರಲ್ಲಿ ನಿಸ್ಸೀಮರು
ಹೊಸ ವರ್ಷದಲ್ಲಿ 3 ರಾಜಯೋಗ, 3 ರಾಶಿಗೆ ಬಹಳಷ್ಟು ಹಣ