ಹಸಿದವರಿಗೆ ಆಹಾರ ವಿತರಣೆ ; ಯೂತ್ ಕಾಂಗ್ರೆಸ್ ಪ್ರೆಸಿಡೆಂಟ್ ವಿಷ್ಣು ಕೆ.ವಿ ಕಾರ್ಯಕ್ಕೆ ಮೆಚ್ಚುಗೆ!
First Published Apr 23, 2020, 4:07 PM ISTಬಸವನಗುಡಿ ಗಾಂಧಿ ಬಜಾರ್ನ ಯೂತ್ ಕಾಂಗ್ರೆಸ್ ಪ್ರೆಸಿಡೆಂಟ್ ವಿಷ್ಣು ಕೆವಿ ಹಾಗೂ ತಂಡ ಕೊರೋನಾ ವೈರಸ್ ಲಾಕ್ಡೌನ್ನಿಂದ ಸಂಕಷ್ಟದಲ್ಲಿ ಸಿಲುಕಿಕೊಂಡಿರುವವರಿಗೆ ಆಹಾರ, ನೀರು, ಮಾಸ್ಕ್ ಹಾಗೂ ಸ್ಯಾನಿಟೈಸರ್ ನೀಡಿ ಸಹಾಯ ಮಾಡುತ್ತಿದ್ದಾರೆ.