ಹಸಿದವರಿಗೆ ಆಹಾರ ವಿತರಣೆ ; ಯೂತ್‌ ಕಾಂಗ್ರೆಸ್‌ ಪ್ರೆಸಿಡೆಂಟ್‌ ವಿಷ್ಣು ಕೆ.ವಿ ಕಾರ್ಯಕ್ಕೆ ಮೆಚ್ಚುಗೆ!

Vaishnavi Chandrashekar   | Asianet News
Published : Apr 23, 2020, 04:07 PM IST

ಬಸವನಗುಡಿ ಗಾಂಧಿ ಬಜಾರ್‌ನ ಯೂತ್‌ ಕಾಂಗ್ರೆಸ್‌ ಪ್ರೆಸಿಡೆಂಟ್‌ ವಿಷ್ಣು ಕೆವಿ ಹಾಗೂ ತಂಡ ಕೊರೋನಾ ವೈರಸ್‌ ಲಾಕ್‌ಡೌನ್‌ನಿಂದ ಸಂಕಷ್ಟದಲ್ಲಿ ಸಿಲುಕಿಕೊಂಡಿರುವವರಿಗೆ ಆಹಾರ, ನೀರು, ಮಾಸ್ಕ್‌ ಹಾಗೂ ಸ್ಯಾನಿಟೈಸರ್‌ ನೀಡಿ ಸಹಾಯ ಮಾಡುತ್ತಿದ್ದಾರೆ. 

PREV
110
ಹಸಿದವರಿಗೆ ಆಹಾರ ವಿತರಣೆ ; ಯೂತ್‌ ಕಾಂಗ್ರೆಸ್‌ ಪ್ರೆಸಿಡೆಂಟ್‌ ವಿಷ್ಣು ಕೆ.ವಿ ಕಾರ್ಯಕ್ಕೆ ಮೆಚ್ಚುಗೆ!

2016ರಲ್ಲಿ ಯೂತ್‌ ಕಾಂಗ್ರೆಸ್‌ ಗಾಂಧಿ ಬಜಾರ್‌ ಯೂನಿಟ್‌ ಪ್ರೆಸಿಡೆಂಟ್‌ ಸ್ಥಾನ ಸ್ವೀಕರಿಸಿದ ವಿಷ್ಣು.

2016ರಲ್ಲಿ ಯೂತ್‌ ಕಾಂಗ್ರೆಸ್‌ ಗಾಂಧಿ ಬಜಾರ್‌ ಯೂನಿಟ್‌ ಪ್ರೆಸಿಡೆಂಟ್‌ ಸ್ಥಾನ ಸ್ವೀಕರಿಸಿದ ವಿಷ್ಣು.

210

ಕೊರೋನಾ ಲಾಕ್‌ಡೌನ್‌ ಆರಂಭದಿಂದಲ್ಲೂ ಸಾರ್ವಜನಿಕರಿಗೆ ಮಾಸ್ಕ್‌ ಹಾಗೂ ಸ್ಯಾನಿಟೈಸರ್ ವಿತರಣೆ ಮಾಡಿದ್ದಾರೆ.

ಕೊರೋನಾ ಲಾಕ್‌ಡೌನ್‌ ಆರಂಭದಿಂದಲ್ಲೂ ಸಾರ್ವಜನಿಕರಿಗೆ ಮಾಸ್ಕ್‌ ಹಾಗೂ ಸ್ಯಾನಿಟೈಸರ್ ವಿತರಣೆ ಮಾಡಿದ್ದಾರೆ.

310

ಬೆಂಗಳೂರಿನ ಸುತ್ತಲ್ಲಿರುವ ಪ್ರತಿಯೊಂದು ಚೆಕ್‌ಪೋಸ್ಟ್‌ಗಳಲ್ಲಿ ಪೊಲೀಸರಿಗೆ ಹಾಗೂ ಕಮೀಷನರ್‌ ಆಫೀಸ್‌ನವರಿಗೆ ಟೀ, ಕಾಫಿ ಹಾಗೂ ಬಿಸ್ಕತ್‌ ನೀಡುತ್ತಿದ್ದಾರೆ.

ಬೆಂಗಳೂರಿನ ಸುತ್ತಲ್ಲಿರುವ ಪ್ರತಿಯೊಂದು ಚೆಕ್‌ಪೋಸ್ಟ್‌ಗಳಲ್ಲಿ ಪೊಲೀಸರಿಗೆ ಹಾಗೂ ಕಮೀಷನರ್‌ ಆಫೀಸ್‌ನವರಿಗೆ ಟೀ, ಕಾಫಿ ಹಾಗೂ ಬಿಸ್ಕತ್‌ ನೀಡುತ್ತಿದ್ದಾರೆ.

410

ಕೆಪಿಸಿಸಿ ಅಧ್ಯಕ್ಷರಾದ  ಡಿಕೆ ಶಿವಕುಮಾರ್ ನೇತೃತ್ವದಲ್ಲಿ ರಕ್ತ ದಾನ ಶಿಬಿರ ಆಯೋಜಿಸಿದ್ದರು .

ಕೆಪಿಸಿಸಿ ಅಧ್ಯಕ್ಷರಾದ  ಡಿಕೆ ಶಿವಕುಮಾರ್ ನೇತೃತ್ವದಲ್ಲಿ ರಕ್ತ ದಾನ ಶಿಬಿರ ಆಯೋಜಿಸಿದ್ದರು .

510

ದಿನವೂ 1500 ಜನರಿಗೆ ಆಹಾರ ವಿತರಣೆ ಮಾಡುತ್ತಾರೆ.

ದಿನವೂ 1500 ಜನರಿಗೆ ಆಹಾರ ವಿತರಣೆ ಮಾಡುತ್ತಾರೆ.

610

ಫುಡ್‌ ಕಿಟ್‌ ಹಾಗೂ ಸ್ಯಾನಿಟೈಸರ್‌ ಪ್ಯಾಕಿಂಗ್‌ ವಿಷ್ಣು ಅವರ ನಿವಾಸದಲ್ಲೇ ಮಾಡಲಾಗುತ್ತದೆ.

ಫುಡ್‌ ಕಿಟ್‌ ಹಾಗೂ ಸ್ಯಾನಿಟೈಸರ್‌ ಪ್ಯಾಕಿಂಗ್‌ ವಿಷ್ಣು ಅವರ ನಿವಾಸದಲ್ಲೇ ಮಾಡಲಾಗುತ್ತದೆ.

710

ಆಶಿಕ್ ಗೌಡ, ವಿಷ್ಣು ಹಾಗೂ ಮುಕೇಶ್‌ ಮೆಹೆತಾ ತಂಡವಾಗಿ ರಕ್ತ ದಾನ ಕಾರ್ಯಕ್ರಮ ಮಾಡಿದ್ದರು, 80 ಮಂದಿ ಪಾಲ್ಗೊಂಡಿದ್ದರು .

ಆಶಿಕ್ ಗೌಡ, ವಿಷ್ಣು ಹಾಗೂ ಮುಕೇಶ್‌ ಮೆಹೆತಾ ತಂಡವಾಗಿ ರಕ್ತ ದಾನ ಕಾರ್ಯಕ್ರಮ ಮಾಡಿದ್ದರು, 80 ಮಂದಿ ಪಾಲ್ಗೊಂಡಿದ್ದರು .

810

ಅನೇಕ ಸಮಾಜ  ಸೇವೆ ಮಾಡುವ ಮೂಲಕ ವಿಷ್ಣು ಚಿಕ್ಕ ವಯಸ್ಸಿನಲ್ಲಿ ಗುರುತಿಸಿಕೊಂಡಿದ್ದಾರೆ.

ಅನೇಕ ಸಮಾಜ  ಸೇವೆ ಮಾಡುವ ಮೂಲಕ ವಿಷ್ಣು ಚಿಕ್ಕ ವಯಸ್ಸಿನಲ್ಲಿ ಗುರುತಿಸಿಕೊಂಡಿದ್ದಾರೆ.

910

ಆಶಿಕ್‌ ಗೌಡ ಹಾಗೂ ಮುಕೇಶ್‌ ಪ್ರತಿ ಕೆಲಸದಲ್ಲೂ ಸಾಥ್‌ ನೀಡುತ್ತಾರೆ.

ಆಶಿಕ್‌ ಗೌಡ ಹಾಗೂ ಮುಕೇಶ್‌ ಪ್ರತಿ ಕೆಲಸದಲ್ಲೂ ಸಾಥ್‌ ನೀಡುತ್ತಾರೆ.

1010

ಲಾಕ್‌ಡೌನ್‌ ಮುಗಿಯುವವರೆಗೂ ವಿಷ್ಣು ಅವರ ತಂಡ ಜನರಿಗೆ ಸಹಾಯ ಮಾಡುತ್ತಿರುತ್ತದೆ.

ಲಾಕ್‌ಡೌನ್‌ ಮುಗಿಯುವವರೆಗೂ ವಿಷ್ಣು ಅವರ ತಂಡ ಜನರಿಗೆ ಸಹಾಯ ಮಾಡುತ್ತಿರುತ್ತದೆ.

click me!

Recommended Stories