ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸಮೀಕ್ಷೆ ಮಂಡಿಸಿ, ‘ದೆಹಲಿ, ಮುಂಬೈ, ಬೆಂಗಳೂರು ಮತ್ತಿತರ ಹೆಚ್ಚು ವಾಹನದಟ್ಟಣೆ ಇರುವ ನಗರಗಳಲ್ಲಿ ಬೇಡಿಕೆ ಆಧಾರಿತ ಪಾರ್ಕಿಂಗ್ ಮ್ಯಾನೇಜ್ಮೆಂಟ್ನಂಥ ಕ್ರಮಗಳನ್ನು ಜಾರಿಗೊಳಿಸುವ ಮೂಲಕ ಟ್ರಾಫಿಕ್ ಸಮಸ್ಯೆ ನಿವಾರಿಸಿ, ವಾಹನ ಸಂಚಾರದ ವೇಗವನ್ನು ಹೆಚ್ಚಿಸುವ ಕುರಿತು ಪ್ರಸ್ತಾಪಿಸಿದರು.