ಬ್ಯಾಂಕ್ ಅಧಿಕಾರಿಗಳು, ಉದ್ಯೋಗಿಗಳ ಮೇಲೆ ಗ್ರಾಹಕರಿಂದ ಹಲ್ಲೆ ನಡೆಯುತ್ತಿದೆ. ಇದಕ್ಕೆ ಸೂಕ್ತ ಪರಿಹಾರ ಒದಗಿಸಬೇಕು. ಉದ್ಯೋಗಿಗಳು, ಅಧಿಕಾರಿಗಳಿಗೆ ಸೂಕ್ತ ಭದ್ರತೆ ಕಲ್ಪಿಸಬೇಕು. ಇನ್ನು ಗ್ರಾಚ್ಯುಟಿ ನಿಮಯದಲ್ಲೂ ಕೆಲ ಬದಲಾವಣೆ ತರಬೇಕು ಎಂದು ಬೇಡಿಕೆ ಮುಂದಿಟ್ಟು ಮುಷ್ಕರಕ್ಕೆ ಕರೆ ನೀಡಲಾಗಿದೆ.
ಹೀಗಾಗಿ ಫೆಬ್ರವರಿ 24 ಹಾಗೂ 25ರಂದು ಬ್ಯಾಂಕ್ ಕೆಲಸ ಇಟ್ಟುಕೊಳ್ಳಬೇಡಿ. ಅದಕ್ಕೂ ಮೊದಲೇ ಮುಗಿಸಿಕೊಳ್ಳಿ