ದೇಶ, ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಅಬ್ಬರಿಸುತ್ತಿದೆ. ಹೀಗಿರುವಾಗ ಈ ಮಹಾಮಾರಿಯನ್ನು ಕಟ್ಟಿ ಹಾಕಲು ಸರ್ಕಾರಗಳು ಕಟ್ಟು ನಿಟ್ಟಿನ ಕ್ರಮ ಜಾರಿಗೊಳಿಸಿವೆ.
ದೇಶ, ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಅಬ್ಬರಿಸುತ್ತಿದೆ. ಹೀಗಿರುವಾಗ ಈ ಮಹಾಮಾರಿಯನ್ನು ಕಟ್ಟಿ ಹಾಕಲು ಸರ್ಕಾರಗಳು ಕಟ್ಟು ನಿಟ್ಟಿನ ಕ್ರಮ ಜಾರಿಗೊಳಿಸಿವೆ.
211
ಹೀಗಿದ್ದರೂ ದಾಖಲಾಗುತ್ತಿರುವ ಕೊರೋನಾ ಪ್ರಕರಣಗಳ ಸಂಖ್ಯೆ ಅಷ್ಟೇನೂ ಇಳಿಕೆಯಾಗಿಲ್ಲ. ಇದು ಸರ್ಕಾರಕ್ಕೆ ಬಹುದೊಡ್ಡ ಚಿಂತೆಯ ವಿಚಾರವಾಗಿದೆ.
ಹೀಗಿದ್ದರೂ ದಾಖಲಾಗುತ್ತಿರುವ ಕೊರೋನಾ ಪ್ರಕರಣಗಳ ಸಂಖ್ಯೆ ಅಷ್ಟೇನೂ ಇಳಿಕೆಯಾಗಿಲ್ಲ. ಇದು ಸರ್ಕಾರಕ್ಕೆ ಬಹುದೊಡ್ಡ ಚಿಂತೆಯ ವಿಚಾರವಾಗಿದೆ.
311
ಇನ್ನು ಕರ್ನಾಟಕದಲ್ಲಿಯೂ ಏರುತ್ತಿರುವ ಕೊರೋನಾ ಪ್ರಕರಣಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಜನತಾ ಕರ್ಫ್ಯೂ ವಿಧಿಸಲಾಗಿದೆ.
ಇನ್ನು ಕರ್ನಾಟಕದಲ್ಲಿಯೂ ಏರುತ್ತಿರುವ ಕೊರೋನಾ ಪ್ರಕರಣಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಜನತಾ ಕರ್ಫ್ಯೂ ವಿಧಿಸಲಾಗಿದೆ.
411
ಸರ್ಕಾರದ ಕ್ರಮದಿಂದ ಜನರ ಓಡಾಟಕ್ಕೆ ಬ್ರೇಕ್ ಬಿದ್ದಿದೆ.
ಸರ್ಕಾರದ ಕ್ರಮದಿಂದ ಜನರ ಓಡಾಟಕ್ಕೆ ಬ್ರೇಕ್ ಬಿದ್ದಿದೆ.
511
ಆದರೆ ಈ ಜನತಾ ಕರ್ಫ್ಯೂ ಮಧ್ಯೆಯೂ ಚಿನ್ನದ ದರ ದಾಖಲೆಯ ಇಳಿಕೆ ಕಂಡಿದೆ ಎಂಬುವುದು ಉಲ್ಲೇಖನೀಯ.
ಆದರೆ ಈ ಜನತಾ ಕರ್ಫ್ಯೂ ಮಧ್ಯೆಯೂ ಚಿನ್ನದ ದರ ದಾಖಲೆಯ ಇಳಿಕೆ ಕಂಡಿದೆ ಎಂಬುವುದು ಉಲ್ಲೇಖನೀಯ.
611
ಹೌದು ಮೊದಲನೇ ಅಲೆ ದಾಳಿ ಇಟ್ಟ ಸಂದರ್ಭದಲ್ಲಿ ಲಾಕ್ಡೌನ್ ಘೋಷಿಸಲಾಗಿತ್ತು. ಹೀಗಿರುವಾಗ ಏರಿಕೆ ಹಾದಿ ಹಿಡಿದಿದ್ದ ಚಿನ್ನದ ದರ ಸಾರ್ವಕಾಲಿಕ ದಾಖಲೆ ಸೃಷ್ಟಿಸಿತ್ತು.
ಹೌದು ಮೊದಲನೇ ಅಲೆ ದಾಳಿ ಇಟ್ಟ ಸಂದರ್ಭದಲ್ಲಿ ಲಾಕ್ಡೌನ್ ಘೋಷಿಸಲಾಗಿತ್ತು. ಹೀಗಿರುವಾಗ ಏರಿಕೆ ಹಾದಿ ಹಿಡಿದಿದ್ದ ಚಿನ್ನದ ದರ ಸಾರ್ವಕಾಲಿಕ ದಾಖಲೆ ಸೃಷ್ಟಿಸಿತ್ತು.
711
ಇದೇ ರೀತಿ ಎರಡನೇ ಅಲೆ ದಾಳಿ ಇಟ್ಟು ಆರಂಭದಲ್ಲಿ ಚಿನ್ನದ ದರೆ ಕೊಂಚ ಏರಿಕೆ ಕಂಡಿತ್ತಾದರೂ, ಸದ್ಯ ನಾಲ್ಕೈದು ದಿನಗಳಿಂದ ಇಳಿಕೆ ಹಾದಿ ಹಿಡಿದಿದೆ.
ಇದೇ ರೀತಿ ಎರಡನೇ ಅಲೆ ದಾಳಿ ಇಟ್ಟು ಆರಂಭದಲ್ಲಿ ಚಿನ್ನದ ದರೆ ಕೊಂಚ ಏರಿಕೆ ಕಂಡಿತ್ತಾದರೂ, ಸದ್ಯ ನಾಲ್ಕೈದು ದಿನಗಳಿಂದ ಇಳಿಕೆ ಹಾದಿ ಹಿಡಿದಿದೆ.
811
ಇಂದು ಬೆಂಗಳೂರಿನಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ 300 ರೂ. ಇಳಿಕೆಯಾಗಿ ದರ 44,150 ರೂಪಾಯಿ ಆಗಿದೆ.
ಇಂದು ಬೆಂಗಳೂರಿನಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ 300 ರೂ. ಇಳಿಕೆಯಾಗಿ ದರ 44,150 ರೂಪಾಯಿ ಆಗಿದೆ.
911
ಇನ್ನು, 24 ಕ್ಯಾರೆಟ್ನ 10 ಗ್ರಾಂ ಚಿನ್ನದ ದರ 300ರೂ. ಇಳಿಕೆಯಾಗಿ 48,160ರೂಪಾಯಿ ಆಗಿದೆ.
ಇನ್ನು, 24 ಕ್ಯಾರೆಟ್ನ 10 ಗ್ರಾಂ ಚಿನ್ನದ ದರ 300ರೂ. ಇಳಿಕೆಯಾಗಿ 48,160ರೂಪಾಯಿ ಆಗಿದೆ.
1011
ಇನ್ನು ಇತ್ತ ಬೆಳ್ಳಿ ದರ ಮಾತ್ರ ಒಂದು ಕೆ. ಜಿ. ಬೆಳ್ಳಿ ದರ 67,800ರೂ ಆಗಿದೆ.
ಇನ್ನು ಇತ್ತ ಬೆಳ್ಳಿ ದರ ಮಾತ್ರ ಒಂದು ಕೆ. ಜಿ. ಬೆಳ್ಳಿ ದರ 67,800ರೂ ಆಗಿದೆ.
1111
ಸದ್ಯ ಮೊದಲ ಅಲೆಗಿಂತಲೂ ಗಂಭೀರ ಸ್ಥಿತಿ ನಿರ್ಮಾಣ ಮಾಡಿರುವ ಎರಡನೇ ಅಲೆ ಜನರ ಜೀವ ಹಿಂಡುತ್ತಿದೆ. ಇದರಿಂದ ಆರ್ಥಿಕ ಪರಿಸ್ಥಿತಿಯೂ ಹದಗೆಡುವ ಸಂಶಯ ವ್ಯಕ್ತವಾಗಿದೆ. ಹೀಗಿರುವಾಗ ಚಿನ್ನದ ದರ ಏರಿಕೆ ಆಗುವ ಸಾಧ್ಯತೆಗಳಿವೆ ಎಂಬುವುದು ತಜ್ಞರ ಅಭಿಪ್ರಾಯ.
ಸದ್ಯ ಮೊದಲ ಅಲೆಗಿಂತಲೂ ಗಂಭೀರ ಸ್ಥಿತಿ ನಿರ್ಮಾಣ ಮಾಡಿರುವ ಎರಡನೇ ಅಲೆ ಜನರ ಜೀವ ಹಿಂಡುತ್ತಿದೆ. ಇದರಿಂದ ಆರ್ಥಿಕ ಪರಿಸ್ಥಿತಿಯೂ ಹದಗೆಡುವ ಸಂಶಯ ವ್ಯಕ್ತವಾಗಿದೆ. ಹೀಗಿರುವಾಗ ಚಿನ್ನದ ದರ ಏರಿಕೆ ಆಗುವ ಸಾಧ್ಯತೆಗಳಿವೆ ಎಂಬುವುದು ತಜ್ಞರ ಅಭಿಪ್ರಾಯ.
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಓದಿರಿ.