ಕುಸಿದಿರುವ ಆರ್ಥಿಕತೆ ಜೊತೆ ನವಭಾರತ ನಿರ್ಮಾಣಕ್ಕೆ ಪಣತೊಟ್ಟಿರುವ ಪ್ರಧಾನಿ ಮೋದಿ ವಿಶೇಷ 20 ಲಕ್ಷ ಕೋಟಿ ರೂಪಾಯಿ ಪ್ಯಾಕೇಜ್ ಘೋಷಿಸಿದ್ದರು. ಇದೀಗ ಪ್ಯಾಕೇಜ್ ಕುರಿತು 2 ಹಂತವಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಿವರಿಸಿದ್ದಾರೆ. ಇಂದು ವಲಸೆ ಕಾರ್ಮಿಕರು, ಸಣ್ಣ ರೈತರು, ಮಧ್ಯಮ ವರ್ಗ ಸೇರಿದಂತೆ ಹಲವು ಕ್ಷೇತ್ರಗಳಿಗೆ ಬಂಪರ್ ಕೊಡುಗೆ ನೀಡಿದ್ದಾರೆ.
20 ಲಕ್ಷ ಕೋಟಿ ರೂಪಾಯಿ ಆರ್ಥಿಕ ಪ್ಯಾಕೇಜ್ ವಿಂಗಡಿಸಿದ ಹಣಹಾಸು ಸಚಿವೆ ನಿರ್ಮಲಾ ಸೀತಾರಾಮನ್
20 ಲಕ್ಷ ಕೋಟಿ ರೂಪಾಯಿ ಆರ್ಥಿಕ ಪ್ಯಾಕೇಜ್ ವಿಂಗಡಿಸಿದ ಹಣಹಾಸು ಸಚಿವೆ ನಿರ್ಮಲಾ ಸೀತಾರಾಮನ್
27
ವಲಸಿಗರಿಗೆ ಅಗ್ಗದ ದರದಲ್ಲಿ ಬಾಡಿಗೆ ಮನೆ ಯೋಜನೆ ಸ್ಕೀಮ್ ಜಾರಿಗೆ ತರಲಾಗಿದೆ
ವಲಸಿಗರಿಗೆ ಅಗ್ಗದ ದರದಲ್ಲಿ ಬಾಡಿಗೆ ಮನೆ ಯೋಜನೆ ಸ್ಕೀಮ್ ಜಾರಿಗೆ ತರಲಾಗಿದೆ
37
SDRFಗೆ 11,000 ಕೋಟಿ ರೂಪಾಯಿ ನೆರವು ನೀಡಿದ ಕೇಂದ್ರ ಸರ್ಕಾರ
SDRFಗೆ 11,000 ಕೋಟಿ ರೂಪಾಯಿ ನೆರವು ನೀಡಿದ ಕೇಂದ್ರ ಸರ್ಕಾರ
47
ರೈತರ ಸಾಲ ಮರುಪಾವತಿಗೆ ಅವಧಿ 3 ತಿಂಗಳು ವಿಸ್ತರಣೆ ಹಾಗೂ ಕಿಸಾನ್ ಕ್ರೆಡಿಟ್ ಕಾರ್ಡ್ಗಳಿಗೆ 25 ಸಾವಿರ ಕೋಟಿ ನೆರವು
ರೈತರ ಸಾಲ ಮರುಪಾವತಿಗೆ ಅವಧಿ 3 ತಿಂಗಳು ವಿಸ್ತರಣೆ ಹಾಗೂ ಕಿಸಾನ್ ಕ್ರೆಡಿಟ್ ಕಾರ್ಡ್ಗಳಿಗೆ 25 ಸಾವಿರ ಕೋಟಿ ನೆರವು
57
ಉದ್ಯೋಗ ಖಾತ್ರಿ ಯೋಜನೆಯಡಿ ವಲಸಿಗರಿಗೆ ಉದ್ಯೋಗ, ಇದಕ್ಕಾಗಿ 10 ಸಾವಿರ ಕೋಟಿ ರೂಪಾಯಿ
ಉದ್ಯೋಗ ಖಾತ್ರಿ ಯೋಜನೆಯಡಿ ವಲಸಿಗರಿಗೆ ಉದ್ಯೋಗ, ಇದಕ್ಕಾಗಿ 10 ಸಾವಿರ ಕೋಟಿ ರೂಪಾಯಿ
67
ಎಲ್ಲಾ ಕಾರ್ಮಿಕರಿಗೆ ಕನಿಷ್ಠ ವೇತನ ನಿಗದಿ, ಇದಕ್ಕಾಗಿ ಒಂದೇ ಭಾರತ ಒಂದೇ ವೇತನ ಯೋಜನೆ ಜಾರಿ
ಎಲ್ಲಾ ಕಾರ್ಮಿಕರಿಗೆ ಕನಿಷ್ಠ ವೇತನ ನಿಗದಿ, ಇದಕ್ಕಾಗಿ ಒಂದೇ ಭಾರತ ಒಂದೇ ವೇತನ ಯೋಜನೆ ಜಾರಿ
77
10ಕ್ಕೂ ಹೆಚ್ಚು ಕಾರ್ಮಿಕರಿರುವ ಸಂಸ್ಥೆಗಳಿಗೆ ಇಎಸ್ಐ ಕಡ್ಡಾಯ ಮಾಡಲಾಗಿದೆ
10ಕ್ಕೂ ಹೆಚ್ಚು ಕಾರ್ಮಿಕರಿರುವ ಸಂಸ್ಥೆಗಳಿಗೆ ಇಎಸ್ಐ ಕಡ್ಡಾಯ ಮಾಡಲಾಗಿದೆ
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಓದಿರಿ.