ಅಭಿಷೇಕ್ ಬಚ್ಚನ್ ಹಾಗೂ ಐಶ್ವರ್ಯ ನಡುವಿನ ದಾಂಪತ್ಯ ಕಲಹಕ್ಕೆ ಭಾವನಾತ್ಮಕ ಕಾರಣಗಳಿಲ್ಲ. ಇದು ಆರಂಭಗೊಂಡಿದ್ದು ಆರ್ಥಿಕವಾಗಿ ಕೆಲ ವಾದ ವಿವಾದಗಳ ಮೂಲಕ ಎಂದು ಡಾ.ಗೀತಾಂಜಲಿ ಸಕ್ಸೇನಾ ಭವಿಷ್ಯ ನುಡಿದಿದ್ದಾರೆ. ಇದರ ಜೊತೆಗೆ ಕೂಡು ಕುಟುಂಬದ ಮಾನಸಿಕ ಸಮಸ್ಯೆಗಳು, ಕೆಲ ಅಡೆ ತಡೆಗಳು, ರೀತು ರಿವಾಜು, ಮಾತುಗಳು ಸೇರಿಕೊಂಡಿದೆ. ಇದರಿಂದ ದಾಂಪತ್ಯ ಕಲಹ ಹೆಚ್ಚಾಗಿತ್ತು ಎಂದಿದ್ದಾರೆ.