ಲಾಕ್ ಡೌನ್ ನಿಂದ ನಾಗರಿಕರು ಸಂಕಷ್ಟಕ್ಕೆ ಗುರಿಯಾಗಿದ್ದಾರೆ. ಇದಕ್ಕೆ ಪರಿಹಾರ ಹುಡುಕಲು ರಾಹುಲ್ ಗಾಂಧಿ ಉದ್ಯಮಿಗಳು, ಆರ್ಥಿಕ ತಜ್ಞರು, ವಿವಿಧ ವಿಭಾಗದ ಪರಿಣಿತರ ಜತೆ ಮಾತನಾಡಿದ್ದರು. ಇದನ್ನೇ ಇಟ್ಟುಕೊಂಡು ಟೀಕೆ ಮಾಡುವುದು ಯಾಕೆ? ಎಂದು ಪ್ರಶ್ನೆ ಮಾಡಿದ್ದಾರೆ.
ಲಾಕ್ ಡೌನ್ ನಿಂದ ನಾಗರಿಕರು ಸಂಕಷ್ಟಕ್ಕೆ ಗುರಿಯಾಗಿದ್ದಾರೆ. ಇದಕ್ಕೆ ಪರಿಹಾರ ಹುಡುಕಲು ರಾಹುಲ್ ಗಾಂಧಿ ಉದ್ಯಮಿಗಳು, ಆರ್ಥಿಕ ತಜ್ಞರು, ವಿವಿಧ ವಿಭಾಗದ ಪರಿಣಿತರ ಜತೆ ಮಾತನಾಡಿದ್ದರು. ಇದನ್ನೇ ಇಟ್ಟುಕೊಂಡು ಟೀಕೆ ಮಾಡುವುದು ಯಾಕೆ? ಎಂದು ಪ್ರಶ್ನೆ ಮಾಡಿದ್ದಾರೆ.