ಇಸ್ಕಾನ್ ಆಡಳಿತ ಮಂಡಳಿ ಆಯೋಜಿಸಿದ್ದ ಕೋಲ್ಕತ್ತಾದಲ್ಲಿ ಆಯೋಜಿಸಿದ್ದ ರಥ ಯಾತ್ರೆ ಸಂದರ್ಭ ನುಸ್ರತ್ ಮಾತನಾಡಿದರು.
undefined
ಟಿಕ್ ಟಾಕ್ ನಿಷೇಧದಿಂದ ಅದನ್ನೇ ನಂಬಿಕೊಂಡು ಕೆಲಸ ಮಾಡಿಕೊಂಡು ಬಂದಿದ್ದವರು ಸಂಕಷ್ಟಕ್ಕೆ ಸಿಲುಕಲಿದ್ದಾರೆ ಎಂದರು.
undefined
ನಿರುದ್ಯೋಗಿಗಳಾಗುತ್ತಿರುವ ಜನರ ಕಥೆಯೇನು? ನೋಟು ಬ್ಯಾನ್ನಲ್ಲಿ ತೊಂದರೆಗೆ ಒಳಗಾದ ರೀತಿ ಜನರು ಬಳಲುತ್ತಾರೆ ಎಂಬುದು ನುಸ್ರತ್ ವಿಶ್ಲೇಷಣೆ.
undefined
ರಾಷ್ಟ್ರೀಯ ಭದ್ರತೆ ದೃಷ್ಟಿಯಿಂದ ನಿಷೇಧ ಮಾಡಿರುವ ಬಗ್ಗೆ ನನಗೆ ಯಾವುದೇ ಸಮಸ್ಯೆ ಇಲ್ಲ. ಆದರೆ ಉದಯೋಗ ಕಳೆದುಕೊಂಡವರ ಪಾಡೇನು ಎಂದು ಪ್ರಶ್ನೆ ಮಾಡಿದ್ದಾರೆ.
undefined
ಚೀನಾ ಅಪ್ಲಿಕೇಶನ್ ಬ್ಯಾನ್ ಮಾಡಿರುವುದು ಒಂದು ಕಣ್ಣೋರೆಸುವ ತಂತ್ರ ಎಂದಿದ್ದಾರೆ.
undefined
ಅಭಿಮಾನಿಗಳೊಂದಿಗೆ ನೇರ ಸಂಪರ್ಕ ಸಾಧಿಸಲು ಟಿಕ್ ಟಾಕ್ ಒಂದು ವೇದಿಕೆಯಾಗಿತ್ತು.
undefined
ನರೇಂದ್ರ ಮೋದಿ ಮತ್ತು ಅಮಿತ್ ಶಾ ತಮ್ಮನ್ನು ನಂಬಿದವರು ಹಸಿವಿನಿಂದ ಇರಬೇಕು, ಅವರಿಗೆ ನಾವೇ ಆಹಾರ ನೀಡುತ್ತಿದ್ದೇವೆ ಎಂದು ಹೇಳಬೇಕು ಎಂಬ ರೀತಿ ನಡೆದುಕೊಳ್ಳುತ್ತಿದ್ದಾರೆ ಎಂದು ನುಸ್ರತ್ ಆರೋಪಿಸಿದ್ದಾರೆ.
undefined
ನಟಿಯಾಗಿದ್ದ ನುಸ್ರತ್ ಕಳೆದ ಲೋಕಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ನಿಂದ ಸ್ಪರ್ಧಿಸಿ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು .
undefined