ಸುಶಾಂತ್ ಕೇಸ್; 'ಎನೋ ಎಡವಟ್ಟಾಗಿದೆ' ಇಲ್ಲಿದ್ರೆ ಮುಂಬೈ ಹೀಗೆಲ್ಲ ಮಾಡ್ತಿರಲಿಲ್ಲ!
First Published Aug 4, 2020, 6:20 PM ISTಮುಂಬೈ (ಆ. 05) ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವು ಪ್ರಕರಣ ದಿನಕ್ಕೊಂದು ಕುತೂಹಲಕಾರಿ ತಿರುವು ಪಡೆದುಕೊಳ್ಳುತ್ತಿದ್ದು, ಹೊಸ ಬೆಳವಣಿಗೆ ಕಂಡುಬರುತ್ತಲೇ ಇವೆ. ಮಾಹಿತಿ ಕಲೆ ಹಾಕಲು ಮುಂಬೈಗೆ ಬಂದಿದ್ದ ಪೊಲೀಸ್ ಅಧಿಕಾರಿಯನ್ನು ಒತ್ತಾಯಪೂರ್ವಕವಾಗಿ ಕ್ವಾರಂಟೈನ್ ಮಾಡಲಾಗಿತ್ತು. ಹಾಗಾದರೆ ಅಸಲಿಗೆ ಏನು ನಡೆಯುತ್ತಿದೆ.