ಇದೇ ವೇಳೆ ದೇವಸ್ಥಾನದ ಸಂಸ್ಥಾಪಕ, ಆಧ್ಯಾತ್ಮಿಕ ನಾಯಕ ಏರ್-ಆತ್ಮನ್ ಇನ್ ರವಿ ಅವರ ಜೊತೆ ಮಾತುಕತೆ ನಡೆಸಿದರು. ಅವರ ಭೇಟಿ ಕುರಿತು ಮಾತನಾಡಿದ ಕಂಗನಾ, ಏರ್ ಆತ್ಮನ್ ಜೊತೆಗಿನ ಸಂಭಾಷಣೆ ಬಹಳ ಅರ್ಥಪೂರ್ಣವಾಗಿತ್ತು.
55
ಅವರ ಆಂತರಿಕ ಆಧ್ಯಾತ್ಮಿಕ ದೃಷ್ಟಿಕೋನ ನನ್ನಲ್ಲಿ ಪ್ರತಿಧ್ವನಿಸುತ್ತದೆ. ನಾನು ಬೆಂಗಳೂರಿನಲ್ಲಿರುವಾಗಲೆಲ್ಲಾ, ಧ್ಯಾನ ಮಾಡಲು ಇಲ್ಲಿಗೆ ಬರಲು ಇಷ್ಟಪಡುತ್ತೇನೆ ಎಂದು ಕಂಗನಾ ಹೇಳಿದರು.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.