ಸಾಮಾಜಿಕ ಜಾಲತಾಣದಲ್ಲಿ ನಟ ಸಲ್ಮಾನ್ ಖಾನ್ ವಿರುದ್ಧ ಮಾತನಾಡುತ್ತಿರುವ ಅಭಿಮಾನಿಗಳಿಗೆ ನಟನ ಟ್ಟೀಟ್ ಶಾಕ್ ನೀಡಿದೆ. ಇಷ್ಟು ದಿನ ಸುಮ್ಮನಿದ್ದ ಸಲ್ಮಾನ್ ಇದೀಗ ಸುಶಾಂತ್ ಸಿಂಗ್ ಪರವಾಗಿ ನಿಲ್ಲಬೇಕೆಂದು ಹೇಳಲು ಕಾರಣವೇನು?
ಬಾಲಿವುಡ್ ನಟ ಸುಶಾಂತ್ ಸಿಂಗ್ ಸಾವಿಗೆ ಕರಣ್ ಜೋಹಾರ್, ಅಲಿಯಾ ಹಾಗೂ ಸಲ್ಮಾನ್ ಖಾನ್ ಕಾರಣರು ಎಂದು ನೆಟ್ಟಿಗರು ಗಂಭೀರ ಆರೋಪ ಮಾಡಿದ್ದರು.
ಬಾಲಿವುಡ್ ನಟ ಸುಶಾಂತ್ ಸಿಂಗ್ ಸಾವಿಗೆ ಕರಣ್ ಜೋಹಾರ್, ಅಲಿಯಾ ಹಾಗೂ ಸಲ್ಮಾನ್ ಖಾನ್ ಕಾರಣರು ಎಂದು ನೆಟ್ಟಿಗರು ಗಂಭೀರ ಆರೋಪ ಮಾಡಿದ್ದರು.
210
ಚಿತ್ರರಂಗದಲ್ಲಿ ಹೊಸಬರಿಗೆ ಅವಕಾಶ ನೀಡುವುದಿಲ್ಲ ಅವರೊಬ್ಬ ಸ್ವಾರ್ಥಿ ತನಗೆ ಬೇಕಾದವರನ್ನು ಮಾತ್ರ ಅವರು ಬೆಳೆಸುತ್ತಾರೆ ಎಂದು ಸಲ್ಮಾನ್ ಖಾನ್ ವಿರುದ್ಧ ಆರೋಪ ಕೇಳಿ ಬಂದಿದೆ.
ಚಿತ್ರರಂಗದಲ್ಲಿ ಹೊಸಬರಿಗೆ ಅವಕಾಶ ನೀಡುವುದಿಲ್ಲ ಅವರೊಬ್ಬ ಸ್ವಾರ್ಥಿ ತನಗೆ ಬೇಕಾದವರನ್ನು ಮಾತ್ರ ಅವರು ಬೆಳೆಸುತ್ತಾರೆ ಎಂದು ಸಲ್ಮಾನ್ ಖಾನ್ ವಿರುದ್ಧ ಆರೋಪ ಕೇಳಿ ಬಂದಿದೆ.
310
ಈ ಕಾರಣಕ್ಕೆ ಸುಶಾಂತ್ ಅಭಿಮಾನಿಗಳು ಸಲ್ಮಾನ್ ಖಾನ್ 'Being human' ಅಂಗಡಿ ಹಾಗೂ ಪೋಸ್ಟರ್ಗಳ ಮುಂದೆ ಪ್ರತಿಭಟನೆ ಮಾಡಿದ್ದಾರೆ.
ಈ ಕಾರಣಕ್ಕೆ ಸುಶಾಂತ್ ಅಭಿಮಾನಿಗಳು ಸಲ್ಮಾನ್ ಖಾನ್ 'Being human' ಅಂಗಡಿ ಹಾಗೂ ಪೋಸ್ಟರ್ಗಳ ಮುಂದೆ ಪ್ರತಿಭಟನೆ ಮಾಡಿದ್ದಾರೆ.
410
ಇದರಿಂದ ಸೋಷಿಯಲ್ ಮೀಡಿಯಾದಲ್ಲಿ ಫ್ಯಾನ್ ಫಾಲೋವರ್ಸ್ ಕಡಿಮೆಯಾಗುತ್ತಿದ್ದಂತೆ ಕೂಡಲೇ ಎಚ್ಚೆತ್ತಿರುವ ಸಲ್ಮಾನ್ ಖಾನ್ ಟ್ಟೀಟ್ ಮಾಡಿದ್ದಾರೆ.
ಇದರಿಂದ ಸೋಷಿಯಲ್ ಮೀಡಿಯಾದಲ್ಲಿ ಫ್ಯಾನ್ ಫಾಲೋವರ್ಸ್ ಕಡಿಮೆಯಾಗುತ್ತಿದ್ದಂತೆ ಕೂಡಲೇ ಎಚ್ಚೆತ್ತಿರುವ ಸಲ್ಮಾನ್ ಖಾನ್ ಟ್ಟೀಟ್ ಮಾಡಿದ್ದಾರೆ.
510
'ನಾನು ನನ್ನ ಅಭಿಮಾನಿಗಳನ್ನು ಬೇಡಿಕೊಳ್ಳುವೆ ಎಲ್ಲರೂ ಸುಶಾಂತ್ ಅಭಿಮಾನಿಗಳ ಪರ ನಿಲ್ಲಬೇಕು. ಅವರ ಭಾವನೆಗಳ ಭಾವನೆಗೆ ಬೆಲೆ ನೀಡಬೇಕು. ಸುಶಾಂತ್ ಕಳೆದುಕೊಂಡ ನೋವಿನಲ್ಲಿರುವ ಕುಟುಂಬಸ್ಥರು ಹಾಗೂ ಅಭಿಮಾನಿಗಳ ಪರ ನಾವು ನೀವು ನಿಲ್ಲಬೇಕಿದೆ' ಎಂದು ಸಲ್ಮಾನ್ ಟ್ವೀಟ್ ಮಾಡಿದ್ದಾರೆ.
'ನಾನು ನನ್ನ ಅಭಿಮಾನಿಗಳನ್ನು ಬೇಡಿಕೊಳ್ಳುವೆ ಎಲ್ಲರೂ ಸುಶಾಂತ್ ಅಭಿಮಾನಿಗಳ ಪರ ನಿಲ್ಲಬೇಕು. ಅವರ ಭಾವನೆಗಳ ಭಾವನೆಗೆ ಬೆಲೆ ನೀಡಬೇಕು. ಸುಶಾಂತ್ ಕಳೆದುಕೊಂಡ ನೋವಿನಲ್ಲಿರುವ ಕುಟುಂಬಸ್ಥರು ಹಾಗೂ ಅಭಿಮಾನಿಗಳ ಪರ ನಾವು ನೀವು ನಿಲ್ಲಬೇಕಿದೆ' ಎಂದು ಸಲ್ಮಾನ್ ಟ್ವೀಟ್ ಮಾಡಿದ್ದಾರೆ.
610
'ಸುಶಾಂತ್ ಇಲ್ಲದ ನೋವು ತುಂಬಾ ದೊಡ್ಡದು' ಎಂದು ಬರೆದುಕೊಂಡಿದ್ದಾರೆ.
'ಸುಶಾಂತ್ ಇಲ್ಲದ ನೋವು ತುಂಬಾ ದೊಡ್ಡದು' ಎಂದು ಬರೆದುಕೊಂಡಿದ್ದಾರೆ.
710
ಸುಶಾಂತ್ ಸಾವಿನ ನಂತರ #BoycottSalmanKhan, #BoycottStarKids ಹಾಗೂ #BoycottBollywood ಎಂಬ ಹ್ಯಾಷ್ಟ್ಯಾಗ್ ಟ್ರೆಂಡ್ ಆಗುತ್ತಿದೆ.
ಸುಶಾಂತ್ ಸಾವಿನ ನಂತರ #BoycottSalmanKhan, #BoycottStarKids ಹಾಗೂ #BoycottBollywood ಎಂಬ ಹ್ಯಾಷ್ಟ್ಯಾಗ್ ಟ್ರೆಂಡ್ ಆಗುತ್ತಿದೆ.
810
ಸಲ್ಮಾನ್ ಖಾನ್ ಟ್ಟೀಟ್ ನಂತರ #JusticeForSushantSinghRajput ಟ್ರೆಂಡ್ ಆಗುತ್ತಿದೆ.
ಸಲ್ಮಾನ್ ಖಾನ್ ಟ್ಟೀಟ್ ನಂತರ #JusticeForSushantSinghRajput ಟ್ರೆಂಡ್ ಆಗುತ್ತಿದೆ.
910
ನಿರ್ದೇಶಕ ಅಭಿನವ್ ಕಶ್ಯಪ್ ಸಲ್ಮಾನ್ ಖಾನ್ ಚಿತ್ರರಂಗದಲ್ಲಿ ಹೊಸಬರಿಗೆ ಮಾಡುವ ಅನ್ಯಾಯದ ಬಗ್ಗೆ ಹೇಳಿದ್ದರು.
ನಿರ್ದೇಶಕ ಅಭಿನವ್ ಕಶ್ಯಪ್ ಸಲ್ಮಾನ್ ಖಾನ್ ಚಿತ್ರರಂಗದಲ್ಲಿ ಹೊಸಬರಿಗೆ ಮಾಡುವ ಅನ್ಯಾಯದ ಬಗ್ಗೆ ಹೇಳಿದ್ದರು.
1010
ಹಾಗೂ ಚಾರಿಟಿ ಹೆಸರಿನಲ್ಲಿ ನಡೆಯುತ್ತಿರುವ 'Being Human' ಬ್ರ್ಯಾಂಡ್ ಜನರಿಗೆ ಹಗಲು ದರೋಡೆ ಮಾಡುತ್ತಿದೆ. 500ರೂ ಬಟ್ಟೆಗೆ 5000ರೂ ಬಿಲ್ ಹಾಕುತ್ತಾರೆ ಎಂದಿದ್ದಾರೆ.
ಹಾಗೂ ಚಾರಿಟಿ ಹೆಸರಿನಲ್ಲಿ ನಡೆಯುತ್ತಿರುವ 'Being Human' ಬ್ರ್ಯಾಂಡ್ ಜನರಿಗೆ ಹಗಲು ದರೋಡೆ ಮಾಡುತ್ತಿದೆ. 500ರೂ ಬಟ್ಟೆಗೆ 5000ರೂ ಬಿಲ್ ಹಾಕುತ್ತಾರೆ ಎಂದಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.