ಕೊರೋನಾ ತಡೆಗೆ ಕರ್ನಾಟಕಕ್ಕೆ ಬಂದ ಸೂಪರ್ ಸ್ಟಾರ್ ಅಜಿತ್ 'ದಕ್ಷ'

Published : Jun 30, 2020, 10:41 PM IST

ಬೆಂಗಳೂರು(ಜೂ. 30) ಕೊರೋನಾ ವಿರುದ್ಧದ ಹೋರಾಟಕ್ಕೆ ಸಿನಿಮಾ ಸ್ಟಾರ್ ಗಲು ತಮ್ಮದೇ ಆದ ರೀತಿ ನೆರವು ನೀಡುತ್ತಾ ಬಂದಿದ್ದಾರೆ. ಸೋನು ಸೂದ್ ಸಾವಿರಾರು ವಲಸೆ ಕಾರ್ಮಿಕರನ್ನು ಸುರಕ್ಷಿತವಾಗಿ ಮನೆಗೆ ಕಳಿಸಿದ್ದರು. ಈಗ ತಮಿಳು ನಟ ಅಜಿತ್ ವಿಭಿನ್ನವಾಗಿ ಕೆಲಸ ಮಾಡುತ್ತಿದ್ದಾರೆ.

PREV
16
ಕೊರೋನಾ ತಡೆಗೆ ಕರ್ನಾಟಕಕ್ಕೆ ಬಂದ ಸೂಪರ್ ಸ್ಟಾರ್ ಅಜಿತ್ 'ದಕ್ಷ'

ದಕ್ಷ ಹೆಸರಿನ ಡ್ರೋಣ್ ಮೂಲಕ ಕೊರೋನಾ ನಿಯಂತ್ರಣ ಮಾಡಲಾಗುತ್ತಿದೆ. ಡ್ರೋಣ್ ಬಳಸಿ ಸಾನಿಟೈಸ್ ಮಾಡಲಾಗುತ್ತಿದ್ದು ಈ ತಂಡದ ಹಿಂದೆ ನಟ ಅಜಿತ್ ಇದ್ದಾರೆ.

ದಕ್ಷ ಹೆಸರಿನ ಡ್ರೋಣ್ ಮೂಲಕ ಕೊರೋನಾ ನಿಯಂತ್ರಣ ಮಾಡಲಾಗುತ್ತಿದೆ. ಡ್ರೋಣ್ ಬಳಸಿ ಸಾನಿಟೈಸ್ ಮಾಡಲಾಗುತ್ತಿದ್ದು ಈ ತಂಡದ ಹಿಂದೆ ನಟ ಅಜಿತ್ ಇದ್ದಾರೆ.

26

ಅರ್ಧ ಗಂಟೆಯಲ್ಲಿ ಒಂದು ಎಕರೆ ಜಾಗ ಸಾನಿಟೈಸ್ ಮಾಡುವ ಶಕ್ತಿ ದಕ್ಷನಿಗಿದೆ.

ಅರ್ಧ ಗಂಟೆಯಲ್ಲಿ ಒಂದು ಎಕರೆ ಜಾಗ ಸಾನಿಟೈಸ್ ಮಾಡುವ ಶಕ್ತಿ ದಕ್ಷನಿಗಿದೆ.

36

ಈ ವಿಚಾರವನ್ನು ಡಿಸಿಎಂ ಅಶ್ವಥ್ ನಾರಾಯಣ್ ತಮ್ಮ ಸೋಶಿಯಲ್ ಮೀಡಿಯಾ ಪೇಜ್ ಮೂಲಕ ಹಂಚಿಕೊಂಡಿದ್ದಾರೆ.

ಈ ವಿಚಾರವನ್ನು ಡಿಸಿಎಂ ಅಶ್ವಥ್ ನಾರಾಯಣ್ ತಮ್ಮ ಸೋಶಿಯಲ್ ಮೀಡಿಯಾ ಪೇಜ್ ಮೂಲಕ ಹಂಚಿಕೊಂಡಿದ್ದಾರೆ.

46

ಕರ್ನಾಟಕದಲ್ಲಿಯೂ ದಕ್ಷನ ಸಹಾಯ ಪಡೆದುಕೊಳ್ಳಲಾಗುತ್ತದೆ.

ಕರ್ನಾಟಕದಲ್ಲಿಯೂ ದಕ್ಷನ ಸಹಾಯ ಪಡೆದುಕೊಳ್ಳಲಾಗುತ್ತದೆ.

56

ಇಂಥ ಸನ್ನಿವೇಶಗಳಲ್ಲಿ ತಂತ್ರಜ್ಞಾನದ ನೆರವು ಅತ್ಯಗತ್ಯ ಎಂದು ಹೇಳಿದ್ದಾರೆ.

ಇಂಥ ಸನ್ನಿವೇಶಗಳಲ್ಲಿ ತಂತ್ರಜ್ಞಾನದ ನೆರವು ಅತ್ಯಗತ್ಯ ಎಂದು ಹೇಳಿದ್ದಾರೆ.

66

ತಮ್ಮ ವಿಶಿಷ್ಟ ಅಭಿನಯದ ಮೂಲಕವೇ ಅಪಾರ ಅಭಿಮಾನಿಗಳನ್ನು ಸಂಪಾದಿಸಿರುವ ಅಜಿತ್ ಅವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.

ತಮ್ಮ ವಿಶಿಷ್ಟ ಅಭಿನಯದ ಮೂಲಕವೇ ಅಪಾರ ಅಭಿಮಾನಿಗಳನ್ನು ಸಂಪಾದಿಸಿರುವ ಅಜಿತ್ ಅವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories