ಪವನ್ ಕಲ್ಯಾಣ್ ಪುತ್ರ ಸೇರಿದಂತೆ 22 ಮಂದಿಯನ್ನು ರಕ್ಷಿಸಿದ ನಾಲ್ವರು ಭಾರತೀಯರಿಗೆ ಸನ್ಮಾನ!

Published : Apr 13, 2025, 09:30 AM ISTUpdated : Apr 13, 2025, 09:34 AM IST

ಸಿಂಗಾಪುರದ ಶಾಲೆಯೊಂದರಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಪವನ್ ಕಲ್ಯಾಣ್ ಪುತ್ರ ಮಾರ್ಕೋ ಶಂಕರ್ ಸೇರಿದಂತೆ 22 ಮಂದಿಯನ್ನು ರಕ್ಷಿಸಿದ ಭಾರತೀಯ ಕಾರ್ಮಿಕರನ್ನು ಪಶ್ಚಿಮ ಬಂಗಾಳ ಸರ್ಕಾರ ಸನ್ಮಾನಿಸಿದೆ. ತಮ್ಮ ಜೀವದ ಹಂಗು ತೊರೆದು ಮಕ್ಕಳನ್ನು ರಕ್ಷಿಸಿದ ಕಾರ್ಯಕ್ಕೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

PREV
15
ಪವನ್ ಕಲ್ಯಾಣ್ ಪುತ್ರ ಸೇರಿದಂತೆ  22 ಮಂದಿಯನ್ನು ರಕ್ಷಿಸಿದ ನಾಲ್ವರು ಭಾರತೀಯರಿಗೆ ಸನ್ಮಾನ!

ಸಿಂಗಾಪುರದ ಶಾಲೆಯೊಂದರಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಆಂಧ್ರಪ್ರದೇಶ ಡಿಸಿಎಂ, ನಟ ಪವನ್ ಕಲ್ಯಾಣ್ ಕಿರಿಯ ಪುತ್ರ ಮಾರ್ಕೋ ಶಂಕರ್‌ ಸೇರಿದಂತೆ 22 ಮಂದಿಯನ್ನು ರಕ್ಷಿಸಿದ ಭಾರತ ಮೂಲದ ನಾಲ್ವರು ವಲಸೆ ಕಾರ್ಮಿಕರನ್ನು ಪಶ್ಚಿಮ ಬಂಗಾಳ ಸರ್ಕಾರ ಸನ್ಮಾನಿಸಿದೆ.

25
Pawan Kalyan son

ಏ.8ರಂದು ಸಿಂಗಾಪುರದ ಶಾಲೆಯೊಂದರಲ್ಲಿ ಅಗ್ನಿ ಅವಘಢ ಸಂಭವಿಸಿತ್ತು. ಈ ವೇಳೆ ಮಕ್ಕಳ ಕಿರುಚಾಟ ಕೇಳಿ ಭಾರತ ಮೂಲದ ಇಂದ್ರಜಿತ್‌ ಸಿಂಗ್, ಸುಬ್ರಮಣಿಯನ್ ಸರಣ್‌ ರಾಜ್, ನಾಗರಾಜನ್ ಅನ್ಬರಸನ್ ಮತ್ತು ಶಿವಸಾಮಿ ವಿಜಯರಾಜ್ ತಮ್ಮ ಜೀವದ ಹಂಗು ತೊರೆದು ಕಟ್ಟಡದಿಂದ ಮಕ್ಕಳನ್ನು ಹೊರಗೆ ಕರೆತರುವಲ್ಲಿ ಯಶಸ್ವಿಯಾಗಿದ್ದರು.

35

ಈ ಘಟನೆಯಲ್ಲಿ 16 ಮಕ್ಕಳು ಮತ್ತು 6 ವಯಸ್ಕರು ಸೇರಿದಂತೆ 22 ಮಂದಿ ಜೀವ ಉಳಿಸಿದ್ದರು. ಈ ಹಿನ್ನೆಲೆಯಲ್ಲಿ ಸಿಂಗಾಪುರದ ಮಾನವ ಸಚಿವಾಲಯದ ಏಸ್‌ ಸಂಸ್ಥೆ ನಾಲ್ವರನ್ನು ಸನ್ಮಾನಿಸಿದೆ.

45

ಸಿಂಗಾಪುರದ ಶಾಲೆಯಲ್ಲಿ ಅಗ್ನಿ ಅವಘಢ ಸಂಭವಿಸಿತ್ತು. ಘಟನೆಯಲ್ಲಿ ಮಾರ್ಕ್‌ ಶಂಕರ್‌ ಅವರ ಕಾಲು ಮತ್ತು ಕೈಗಳಿಗೆ ಸುಟ್ಟ ಗಾಯಗಳಾಗಿವೆ. ಜೊತೆಗೆ ಬೆಂಕಿಯ ಹೊಗೆ ದೇಹದೊಳಗೆ ಹೊಕ್ಕಿರುವುದರಿಂದ ಅವರ ಶ್ವಾಸಕೋಶದ ಮೇಲೆಯೂ ಪರಿಣಾಮ ಬೀರಿದೆ. ಆವರು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾ

55

ಈ ನಡುವೆ ಪವನ್ ಕಲ್ಯಾಣ್ ಕೂಡ ಬೆಂಕಿ ಅವಘಡದ ವಿಚಾರ ತಿಳಿಯುತ್ತದೆ ಅವರು ಕೂಡ ಸಿಂಗಾಪುರಕ್ಕೆ ತೆರಳಿದ್ದರು. ಘಟನೆ ಬಗ್ಗೆ ಸಿಎಂ ಚಂದ್ರಬಾಬು ನಾಯ್ಡು, ಮಾಜಿ ಸಿಎಂ ಜಗನ್ಮೋಹನ ರೆಡ್ಡಿ ಆಘಾತ ವ್ಯಕ್ತಪಡಿಸಿದ್ದರು

Read more Photos on
click me!

Recommended Stories