BMCಯಿಂದ ಬಂಗಲೆ ಹಾನಿ: 2 ಕೋಟಿ ಪರಿಹಾರ ಕೇಳಿದ ಕ್ವೀನ್ ಕಂಗನಾ..!

Suvarna News   | Asianet News
Published : Sep 15, 2020, 03:07 PM ISTUpdated : Sep 15, 2020, 04:14 PM IST

ತಮ್ಮ ಮುಂಬೈ ಬಂಗಲೆಯಲ್ಲಿ ತೆರವು ಕಾರ್ಯಾಚರಣೆ ನಡೆಸಿದ್ದಕ್ಕೆ ಬಿಎಂಸಿ 2 ಕೋಟಿ ಪರಿಹಾರ ನೀಡುವಂತೆ ಕಂಗನಾ ಹೈಕೋರ್ಟ್ ಮೆಟ್ಟಿಲೇರಿದ್ದಾರೆ

PREV
111
BMCಯಿಂದ ಬಂಗಲೆ ಹಾನಿ:  2 ಕೋಟಿ ಪರಿಹಾರ ಕೇಳಿದ ಕ್ವೀನ್ ಕಂಗನಾ..!

ಮುಂಬೈನ ಬಾಂದ್ರಾದ ಕಂಗನಾ ರಣಾವತ್ ಅವರ ಪಾಲಿ ಹಿಲ್ ಬಂಗಲೆಯಲ್ಲಿ ಸೆಪ್ಟೆಂಬರ್ 9ರಂದು ಬಿಎಂಸಿ ಅಕ್ರಮ ಕಟ್ಟಡ ಗುರುತಿಸಿ ನಾಶ ಮಾಡಿತ್ತು.

ಮುಂಬೈನ ಬಾಂದ್ರಾದ ಕಂಗನಾ ರಣಾವತ್ ಅವರ ಪಾಲಿ ಹಿಲ್ ಬಂಗಲೆಯಲ್ಲಿ ಸೆಪ್ಟೆಂಬರ್ 9ರಂದು ಬಿಎಂಸಿ ಅಕ್ರಮ ಕಟ್ಟಡ ಗುರುತಿಸಿ ನಾಶ ಮಾಡಿತ್ತು.

211

ಇದಕ್ಕಾಗಿ 2 ಕೋಟಿ ಪರಿಹಾರ ನೀಡಬೇಕೆಂದು ಹೇಳಿ ನಟಿ ಕಂಗನಾ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

ಇದಕ್ಕಾಗಿ 2 ಕೋಟಿ ಪರಿಹಾರ ನೀಡಬೇಕೆಂದು ಹೇಳಿ ನಟಿ ಕಂಗನಾ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

311

ಬಂಗಲೆ ಶೇ 40ರಷ್ಟು ಭಾಗವನ್ನು ಬಿಎಂಸಿ ನಾಶ ಮಾಡಿದೆ. ಚಂಡೇಲಿಯರ್ಸ್, ಸೋಫಾ, ಅಪರೂಪದ ಆರ್ಟ್‌ಗಳನ್ನು ನಾಶಪಡಿಸಲಾಗಿದೆ ಎಂದು ಅವರು ಅರ್ಜಿಯಲ್ಲಿ ತಿಳಿಸಿದ್ದಾರೆ.

ಬಂಗಲೆ ಶೇ 40ರಷ್ಟು ಭಾಗವನ್ನು ಬಿಎಂಸಿ ನಾಶ ಮಾಡಿದೆ. ಚಂಡೇಲಿಯರ್ಸ್, ಸೋಫಾ, ಅಪರೂಪದ ಆರ್ಟ್‌ಗಳನ್ನು ನಾಶಪಡಿಸಲಾಗಿದೆ ಎಂದು ಅವರು ಅರ್ಜಿಯಲ್ಲಿ ತಿಳಿಸಿದ್ದಾರೆ.

411

ನೋಟಿಸ್ ಕಳುಹಿಸಿ 24 ಗಂಟೆಯಲ್ಲೇ ಬುಲ್ಡೋಖರ್ ಹತ್ತಿಸಿದ ಬಗ್ಗೆಯೂ ನಟಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ನೋಟಿಸ್ ಕಳುಹಿಸಿ 24 ಗಂಟೆಯಲ್ಲೇ ಬುಲ್ಡೋಖರ್ ಹತ್ತಿಸಿದ ಬಗ್ಗೆಯೂ ನಟಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

511

ಕಳೆದ ಗುರುವಾರ ಕಂಗನಾ ವಕೀಲ ರಿಜ್ವಾನ್ ಸಿದ್ಧಿಕಿ ಸೋಮವಾರ 29 ಪುಟದ ಅರ್ಜಿಯನ್ನು ತಿದ್ದುಪಡಿ ಮಾಡಲಿದ್ದೇನೆ ಎಂದು ಹೈಕೋರ್ಟ್‌ಗೆ ತಿಳಿಸಿದ್ದರು.

ಕಳೆದ ಗುರುವಾರ ಕಂಗನಾ ವಕೀಲ ರಿಜ್ವಾನ್ ಸಿದ್ಧಿಕಿ ಸೋಮವಾರ 29 ಪುಟದ ಅರ್ಜಿಯನ್ನು ತಿದ್ದುಪಡಿ ಮಾಡಲಿದ್ದೇನೆ ಎಂದು ಹೈಕೋರ್ಟ್‌ಗೆ ತಿಳಿಸಿದ್ದರು.

611

ಉದ್ಧವ್ ಠಾಕ್ರೆ ಹಾಗೂ ಕಂಗನಾ ಮಧ್ಯೆ ವಾಕ್ಸಮರ ಮುಂದುವರಿಯುತ್ತಿದ್ದ ಮಧ್ಯೆಯೇ ಈ ಘಟನೆ ನಡೆದಿತ್ತು

ಉದ್ಧವ್ ಠಾಕ್ರೆ ಹಾಗೂ ಕಂಗನಾ ಮಧ್ಯೆ ವಾಕ್ಸಮರ ಮುಂದುವರಿಯುತ್ತಿದ್ದ ಮಧ್ಯೆಯೇ ಈ ಘಟನೆ ನಡೆದಿತ್ತು

711

ಈಗ 92 ಪುಟಗಳ ಅರ್ಜಿಯನ್ನು ಹೈಕೋರ್ಟ್‌ಗೆ ಸಲ್ಲಿಸಲಾಗಿದೆ.

ಈಗ 92 ಪುಟಗಳ ಅರ್ಜಿಯನ್ನು ಹೈಕೋರ್ಟ್‌ಗೆ ಸಲ್ಲಿಸಲಾಗಿದೆ.

811

ಲಾಯರ್ ಸೆ.8ರಂದು ಡೆಮೊಲಿಷನ್ ನೋಟಿಸ್‌ಗೆ ಪ್ರತಿಕ್ರಿಯೆ ನೀಡಿದ್ದರು.

ಲಾಯರ್ ಸೆ.8ರಂದು ಡೆಮೊಲಿಷನ್ ನೋಟಿಸ್‌ಗೆ ಪ್ರತಿಕ್ರಿಯೆ ನೀಡಿದ್ದರು.

911

ಆಕೆಯ ಪ್ರತಿಕ್ರಿಯೆಯನ್ನು 10.35ಕ್ಕೆ ತಿರಸ್ಕರಿಸಿ ಅದಾಗಲೇ ಅಧಿಕಾರಿಗಳು ಬಂಗಲೆ ಮುಂದೆ ತಲುಪಿದ್ದರು ಎಂದು ಅವರು ಅರ್ಜಿಯಲ್ಲಿ ತಿಳಿಸಿದ್ದಾರೆ.

ಆಕೆಯ ಪ್ರತಿಕ್ರಿಯೆಯನ್ನು 10.35ಕ್ಕೆ ತಿರಸ್ಕರಿಸಿ ಅದಾಗಲೇ ಅಧಿಕಾರಿಗಳು ಬಂಗಲೆ ಮುಂದೆ ತಲುಪಿದ್ದರು ಎಂದು ಅವರು ಅರ್ಜಿಯಲ್ಲಿ ತಿಳಿಸಿದ್ದಾರೆ.

1011

ಅರ್ಜಿ ತಿದ್ದುಪಡಿಗೆ ಸೆ.14 ರ ತನಕ ಹೈಕೋರ್ಟ್ ಸಮಯ ಕೊಟ್ಟಿದ್ದು, ಸೆ.22ಕ್ಕೆ ಅಂತಿಮ ವಿಚಾರಣೆ ನಡೆಯಲಿದೆ.

ಅರ್ಜಿ ತಿದ್ದುಪಡಿಗೆ ಸೆ.14 ರ ತನಕ ಹೈಕೋರ್ಟ್ ಸಮಯ ಕೊಟ್ಟಿದ್ದು, ಸೆ.22ಕ್ಕೆ ಅಂತಿಮ ವಿಚಾರಣೆ ನಡೆಯಲಿದೆ.

1111

ಅಲ್ಲಿಯ ತನಕ ತೆರವು ಕಾರ್ಯಾಚರಣೆಗೆ ಹೈಕೋರ್ಟ್ ಸ್ಟೇ ನೀಡಿದೆ.

ಅಲ್ಲಿಯ ತನಕ ತೆರವು ಕಾರ್ಯಾಚರಣೆಗೆ ಹೈಕೋರ್ಟ್ ಸ್ಟೇ ನೀಡಿದೆ.

click me!

Recommended Stories