ಸುದೀಪ್ ಮತ್ತು ಅಜಯ್ ದೇವಗನ್ ಅವರ ರಾಷ್ಟ್ರಾಭಾಷಾ ವಿವಾದದ ಬಗ್ಗೆ ಕಂಗನಾ ಪ್ರತಿಕ್ರಿಯೆ ನೀಡಿದ್ದಾರೆ. 'ಸಂಸ್ಕೃತ ನಮ್ಮ ರಾಷ್ಟ್ರೀಯ ಭಾಷೆಯಾಗಬೇಕೆಂದು ನಾನು ಹೇಳುತ್ತಾರೆ. ಹಿಂದಿ, ಜರ್ಮನಿ, ಇಂಗ್ಲಿಷ್, ಫ್ರೆಂಚ್ ಎಲ್ಲಾ ಭಾಷೆಗಳು ಸಂಸ್ಕೃತದಿಂದ ಹುಟ್ಟಿಕೊಂಡಿವೆ. ಸಂಸ್ಕೃತ ಯಾಕೆ ರಾಷ್ಟ್ರಭಾಷೆಯಾಗಿಲ್ಲ. ಶಾಲೆಗಳಲ್ಲಿ ಯಾಕೆ ಖಡ್ಡಾಯ ಮಾಡಿಲ್ಲ? ಎನ್ನುವುದು ನನಗೆ ಗೊತ್ತಿಲ್ಲ' ಎಂದು ಕಂಗನಾ ರಣಾವತ್ ಹೇಳಿದ್ದಾರೆ.