ದೀಪಿಕಾ, ಆಮೀರ್ ಮತ್ತು ಅನುಷ್ಕಾರ ಮೇಲೂ ಕಂಗನಾಳ ವಾಗ್ದಾಳಿ
First Published Aug 21, 2020, 5:15 PM ISTಸುಶಾಂತ್ ಸಿಂಗ್ ರಜಪೂತ್ ಪ್ರಕರಣದ ತನಿಖೆಯನ್ನು ಸುಪ್ರೀಂ ಕೋರ್ಟ್ ಸಿಬಿಐಗೆ ಹಸ್ತಾಂತರಿಸಿದೆ. ಕಂಗನಾ ರಣಾವತ್ ಸುಂಶಾತ್ ಸಾವಿನ ನಂತರ ಅನೇಕ ಬಾಲಿವುಡ್ ಸೆಲೆಬ್ರೆಟಿಗಳನ್ನು ಗುರಿಯಾಗಿಸಿ ವಾಗ್ದಾಳಿ ನೆಡೆಸುತ್ತಿದ್ದಾರೆ. ಇತ್ತೀಚೆಗೆ ಅವರು ದೀಪಿಕಾ ಪಡುಕೋಣೆಗೆ ಡಿಪ್ರೆಶನ್ ದಂದೆ ನೆಡೆಸುವವಳು ಎಂದು ಕರೆದಿದ್ದಾರೆ. ಅಷ್ಟೇ ಅಲ್ಲ, ರಿಯಾ ಚಕ್ರವರ್ತಿಯ ದುಬಾರಿ ವಕೀಲರ ಬಗ್ಗೆಯೂ ಮಾತಾನಾಡಿದ್ದಾರೆ. ಅಲ್ಲದೆ ಅಮೀರ್ ಖಾನ್, ಅನುಷ್ಕಾ ಶರ್ಮಾ ಮತ್ತು ಆದಿತ್ಯ ಚೋಪ್ರಾ ಅವರಿಗೂ ಹಿಗ್ಗಾಮುಗ್ಗಾ ಮಾತಾನಾಡಿದ್ದಾರೆ.