ಕರ್ನಾಟಕದಲ್ಲಿ ಕೊಲ್ಲೂರು ಮೂಕಾಂಬಿ, ಶೃಂಗೇರಿ ಶಾರದಾಂಬಾ, ಉಡುಪಿ ಕೃಷ್ಣ, ಧರ್ಮಸ್ಥಳ ಮಂಜುನಾಥಸ್ವಾಮಿ, ಗೋಕರ್ಣ ಮಹಬಲೇಶ್ವರ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಗಳು ಸೇರಿ ಮಂಗಳೂರಿನ ವಿವಿಧ ದೇವಾಲಯಗಳಿಗೆ ಭಾರತೀಯ ಚಿತ್ರರಂಗದ ಅನೇಕ ನಟ-ನಟಿಯರು ಬಂದು ಭೇಟಿ ಮಾಡಿ ಹೋಗುತ್ತಿದ್ದಾರೆ. ಇದಕ್ಕೆ ಕ್ರಿಕೆಟಿಗರು ಸೇರಿದಂತೆ ರಾಜಕೀಯ ಗಣ್ಯ ವ್ಯಕ್ತಿಗಳೂ ಹೊರತಾಗಿಲ್ಲ.