ಧನಂಜಯ್ ನಾಯಕನಾಗಿ ನಟಿಸುತ್ತಿರುವ, ಅಗ್ನಿ ಶ್ರೀಧರ್ ಕತೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿರುವ, ಅಶು ಬೆದ್ರ ನಿರ್ಮಾಣದ, ಶೂನ್ಯ ನಿರ್ದೇಶಿಸುತ್ತಿರುವ ಈ ಚಿತ್ರಕ್ಕಾಗಿ ವಿಜಯ್ ಸೇತುಪತಿ ಅವರನ್ನು ಕರೆತರುವ ಪ್ಲಾನ್ ನಡೆಯುತ್ತಿದೆ.
ಧನಂಜಯ್ ನಾಯಕನಾಗಿ ನಟಿಸುತ್ತಿರುವ, ಅಗ್ನಿ ಶ್ರೀಧರ್ ಕತೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿರುವ, ಅಶು ಬೆದ್ರ ನಿರ್ಮಾಣದ, ಶೂನ್ಯ ನಿರ್ದೇಶಿಸುತ್ತಿರುವ ಈ ಚಿತ್ರಕ್ಕಾಗಿ ವಿಜಯ್ ಸೇತುಪತಿ ಅವರನ್ನು ಕರೆತರುವ ಪ್ಲಾನ್ ನಡೆಯುತ್ತಿದೆ.