ಉತ್ತರಾಖಂಡದ ಹಿಮಾಲಯ ಪರ್ವತ ಶ್ರೇಣಿಗಳ ನಡುವೆ ಮಹಾನ್ ಯೋಗಿ ಬಾಬಾಜಿ ಸಾಧನೆ ಮಾಡುತ್ತಿದ್ದ ಗುಹೆ ಇದೆ. ಮಹಾವತಾರ ಬಾಬಾಜಿ ಅವರನ್ನು ತನ್ನ ಅಧ್ಯಾತ್ಮ ಗುರು ಎಂದು ರಜನಿಕಾಂತ್ ಸ್ವೀಕರಿಸಿದ್ದಾರೆ.
ಉತ್ತರಾಖಂಡದ ಹಿಮಾಲಯ ಪರ್ವತ ಶ್ರೇಣಿಗಳ ನಡುವೆ ಮಹಾನ್ ಯೋಗಿ ಬಾಬಾಜಿ ಸಾಧನೆ ಮಾಡುತ್ತಿದ್ದ ಗುಹೆ ಇದೆ. ಮಹಾವತಾರ ಬಾಬಾಜಿ ಅವರನ್ನು ತನ್ನ ಅಧ್ಯಾತ್ಮ ಗುರು ಎಂದು ರಜನಿಕಾಂತ್ ಸ್ವೀಕರಿಸಿದ್ದಾರೆ.
55
ಹೊಸ ಸಿನಿಮಾ ಆರಂಭಕ್ಕೆ ಮುನ್ನ ಭೇಟಿ
ಪ್ರತೀ ಸಿನಿಮಾ ಕೆಲಸ ಸಂಪೂರ್ಣಗೊಂಡ ಬಳಿಕ ಹಾಗೂ ಹೊಸ ಸಿನಿಮಾ ಆರಂಭಕ್ಕೆ ಮುನ್ನ ಬಾಬಾಜಿ ಗುಹೆಗೆ ರಜನಿಕಾಂತ್ ಭೇಟಿ ನೀಡುತ್ತಾರೆ. ಅಲ್ಲಿ ಧ್ಯಾನದಲ್ಲಿ ತೊಡಗಿಸಿಕೊಳ್ಳುತ್ತಾರೆ.