ಉತ್ತರಾಖಂಡದ ಹಿಮಾಲಯ ಪರ್ವತ ಶ್ರೇಣಿಗಳ ನಡುವೆ ಮಹಾನ್ ಯೋಗಿ ಬಾಬಾಜಿ ಸಾಧನೆ ಮಾಡುತ್ತಿದ್ದ ಗುಹೆ ಇದೆ. ಮಹಾವತಾರ ಬಾಬಾಜಿ ಅವರನ್ನು ತನ್ನ ಅಧ್ಯಾತ್ಮ ಗುರು ಎಂದು ರಜನಿಕಾಂತ್ ಸ್ವೀಕರಿಸಿದ್ದಾರೆ.
ಉತ್ತರಾಖಂಡದ ಹಿಮಾಲಯ ಪರ್ವತ ಶ್ರೇಣಿಗಳ ನಡುವೆ ಮಹಾನ್ ಯೋಗಿ ಬಾಬಾಜಿ ಸಾಧನೆ ಮಾಡುತ್ತಿದ್ದ ಗುಹೆ ಇದೆ. ಮಹಾವತಾರ ಬಾಬಾಜಿ ಅವರನ್ನು ತನ್ನ ಅಧ್ಯಾತ್ಮ ಗುರು ಎಂದು ರಜನಿಕಾಂತ್ ಸ್ವೀಕರಿಸಿದ್ದಾರೆ.
55
ಹೊಸ ಸಿನಿಮಾ ಆರಂಭಕ್ಕೆ ಮುನ್ನ ಭೇಟಿ
ಪ್ರತೀ ಸಿನಿಮಾ ಕೆಲಸ ಸಂಪೂರ್ಣಗೊಂಡ ಬಳಿಕ ಹಾಗೂ ಹೊಸ ಸಿನಿಮಾ ಆರಂಭಕ್ಕೆ ಮುನ್ನ ಬಾಬಾಜಿ ಗುಹೆಗೆ ರಜನಿಕಾಂತ್ ಭೇಟಿ ನೀಡುತ್ತಾರೆ. ಅಲ್ಲಿ ಧ್ಯಾನದಲ್ಲಿ ತೊಡಗಿಸಿಕೊಳ್ಳುತ್ತಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.