ಚಿತ್ರೀಕರಣ ಮುಗಿಯುವ ಕೊನೆ ದಿನದವರೆಗೂ ಹೀಗೆ ಮಾಡುತ್ತಿದ್ದರು ಎಂದಿದ್ದಾರೆ ಆನಂದ್.ನಟನೆ ಮಾತ್ರವಲ್ಲ ನಿರ್ದೇಶಕನಾಗಿಯೂ ನಾನು ಸೈ ಎಂದು ಸ್ವಾತಂತ್ರ್ಯ ವೀರ ಸಾವರ್ಕರ್ ಚಿತ್ರದ ಮೂಲಕ ರಣದೀಪ್ ಬಿ-ಟೌನ್ಗೆ ತೋರಿಸಿಕೊಟ್ಟಿದ್ದಾರೆ. ಚಿತ್ರಕಥೆ ಬರಹಗಾರ ಉತ್ಕರ್ಷ್ ನೈತಾನಿ ಜೊತೆ ರಣದೀಪ್ ಕೂಡ ಸಿನಿಮಾ ಕಥೆ ಬರೆದಿದ್ದಾರೆ.