ನಾಗ ಚೈತನ್ಯ ಪ್ರಸ್ತುತ ತಮ್ಮ ಮುಂಬರುವ ಚಿತ್ರ ಬಂಗಾರ್ ರಾಜು ಪ್ರಚಾರದಲ್ಲಿ ನಿರತರಾಗಿದ್ದಾರೆ. ಈ ಸಂದರ್ಭದಲ್ಲಿ, ಸಮಂತಾಗೆ ಸಂಬಂಧಿಸಿದಂತೆ ವಿಚ್ಛೇದನದ ಬಗ್ಗೆ ಪ್ರಶ್ನೆಯನ್ನು ಕೇಳಿದಾಗ ನಾವು ಪರಸ್ಪರ ಒಪ್ಪಿಗೆಯೊಂದಿಗೆ ವಿಚ್ಛೇದನಕ್ಕೆ ನಿರ್ಧರಿಸಿದ್ದೇವೆ ಮತ್ತು ಭವಿಷ್ಯದಲ್ಲಿ ಇಬ್ಬರ ಸಂತೋಷಕ್ಕಾಗಿ ಇದನ್ನು ತೆಗೆದುಕೊಳ್ಳಲಾಗಿದೆ. ಸಮಂತಾ ಖುಷಿಯಾಗಿದ್ದರೆ ನನಗೂ ಖುಷಿ ಎಂದು ಅವರು ಹೇಳಿದರು.