ಈ ಸಿನಿಮಾ ತೆರೆಕಂಡು 10 ವರ್ಷಗಳಾಗಿರುವ ಹಿನ್ನೆಲೆಯಲ್ಲಿ ಈ ಸಿನಿಮಾ ಬರಲಿದೆ. ಬಾಹುಬಲಿ ಅನೇಕ ಹೊಸ ಪಯಣಗಳಿಗೆ ಆರಂಭ ಬಿಂದುವಾಗಿತ್ತು. ಲೆಕ್ಕವಿಲ್ಲದಷ್ಟು ನೆನಪು, ಸ್ಫೂರ್ತಿಗಳನ್ನು ಈ ಸಿನಿಮಾ ನೀಡಿದೆ’ ಎಂದು ಹೇಳಿದ್ದಾರೆ.
56
ಬಾಹುಬಲಿ ಸಿನಿಮಾ ಭಾಗ-1ರ ಕೊನೆಯಲ್ಲಿ ಕಟ್ಟಪ್ಪ, ಬಾಹುಬಲಿಯನ್ನ ಸಾಯಿಸುವುದು ಏಕೆ ಎನ್ನುವುದೇ ಇಡೀ ವಿಶ್ವಕ್ಕೆ ಕುತೂಹಲ ಮೂಡಿಸಿತ್ತು. ಅಲ್ಲದೇ ಈ ಸಿನಿಮಾಗೆ ದೊಡ್ಡ ಮಟ್ಟದ ರೆಸ್ಪಾನ್ಸ್ ಸಿಕ್ಕಿತ್ತು.
66
ಇನ್ನು ನಿರ್ದೇಶಕ ರಾಜಮೌಳಿ, ಪ್ರಭಾಸ್, ರಾಣಾ ದಗ್ಗುಬಾಟಿ, ರಮ್ಯಾಕೃಷ್ಣ, ಸತ್ಯರಾಜ್, ನಾಸರ್ ಸೇರಿದಂತೆ ಸಿನಿಮಾದಲ್ಲಿ ನಟಿಸಿದ ಪ್ರಮುಖ ಕಲಾವಿದರು ಒಟ್ಟಿಗೆ ಸೇರಿ ಇತ್ತೀಚೆಗೆ ಸಂಭ್ರಮಾಚರಣೆ ಮಾಡಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.