Published : Jul 30, 2020, 02:41 PM ISTUpdated : Jul 30, 2020, 02:42 PM IST
ಮುಂಬೈ(ಜು.30) ಒಂದು ಕಡೆ ಸುಶಾಂತ್ ಸಿಂಗ್ ಸಾವಿನ ತನಿಖೆ ನಡೆಯುತ್ತಲೆ ಇದೆ. ಇನ್ನೊಂದು ಕಡೆ ಒಬ್ಬೊಬ್ಬರು ಒಂದೊಂದು ಹೇಳಿಕೆ ನೀಡುತ್ತಿದ್ದಾರೆ. ಇದೆಲ್ಲದರ ನಡುವೆ ಸುಶಾಂತ್ ಪ್ರೇಯಸಿ ರಿಯಾ ಚಕ್ರವರ್ತಿ ನಾಪತ್ತೆಯಾಗಿದ್ದಾರೆ!
ಸುಶಾಂತ್ ಸಿಂಗ್ ಸಾವಿನ ಸಂಬಂಧ ಎಫ್ ಐ ಆರ್ ದಾಖಲಾಗುತ್ತಿದ್ದಂತೆ ಪ್ರೇಯಸಿ ರಿಯಾ ಚಕ್ರವರ್ತಿ ನಾಪತ್ತೆಯಾಗಿದ್ದಾರೆ.
ಸುಶಾಂತ್ ಸಿಂಗ್ ಸಾವಿನ ಸಂಬಂಧ ಎಫ್ ಐ ಆರ್ ದಾಖಲಾಗುತ್ತಿದ್ದಂತೆ ಪ್ರೇಯಸಿ ರಿಯಾ ಚಕ್ರವರ್ತಿ ನಾಪತ್ತೆಯಾಗಿದ್ದಾರೆ.
211
ಪೊಲೀಸರ ಕೈಗೆ ಸಿಗದಂತೆ ಮುಂಬೈನಿಂದ ತಲೆಮರೆಸಿಕೊಂಡಿದ್ದಾರೆ ರಿಯಾ.
ಪೊಲೀಸರ ಕೈಗೆ ಸಿಗದಂತೆ ಮುಂಬೈನಿಂದ ತಲೆಮರೆಸಿಕೊಂಡಿದ್ದಾರೆ ರಿಯಾ.
311
ಸುಶಾಂತ್ ಸಿಂಗ್ ಸಾವಿನ ಪ್ರಕರಣ ಸಿಬಿಐ ಗೆ ನೀಡಬೇಕು ಎಂದು ಹಿಂದೆ ರಿಯಾನೇ ಒತ್ತಾಯಿಸಿದ್ದರು. ಈಗ ಅವರ ಮೇಲೆಯೇ ಪ್ರಕರಣ ಬಂದಿದ್ದು ತಲೆ ಮರೆಸಿಕೊಂಡಿದ್ದಾರೆ.
ಸುಶಾಂತ್ ಸಿಂಗ್ ಸಾವಿನ ಪ್ರಕರಣ ಸಿಬಿಐ ಗೆ ನೀಡಬೇಕು ಎಂದು ಹಿಂದೆ ರಿಯಾನೇ ಒತ್ತಾಯಿಸಿದ್ದರು. ಈಗ ಅವರ ಮೇಲೆಯೇ ಪ್ರಕರಣ ಬಂದಿದ್ದು ತಲೆ ಮರೆಸಿಕೊಂಡಿದ್ದಾರೆ.
411
ಸುಶಾಂತ್ ಸಿಂಗ್ ರಜಪೂತ್ ತಂದೆ ಕೆ.ಕೆ. ಸಿಂಗ್ ಅವರು ದೂರು ನೀಡಿದ ಪರಿಣಾಮ, ಪಾಟ್ನಾ ಪೊಲೀಸರು ರಿಯಾ ಅವರನ್ನು ಹುಡುಕಿಕೊಂಡು ಮುಂಬೈಗೆ ಬಂದಿದ್ದಾರೆ.
ಸುಶಾಂತ್ ಸಿಂಗ್ ರಜಪೂತ್ ತಂದೆ ಕೆ.ಕೆ. ಸಿಂಗ್ ಅವರು ದೂರು ನೀಡಿದ ಪರಿಣಾಮ, ಪಾಟ್ನಾ ಪೊಲೀಸರು ರಿಯಾ ಅವರನ್ನು ಹುಡುಕಿಕೊಂಡು ಮುಂಬೈಗೆ ಬಂದಿದ್ದಾರೆ.
511
ಗೆಳೆಯನ ನೆನಪು ಮಾಡಿಕೊಂಡು ಪತ್ರವೊಂದನ್ನು ಬರೆದಿದ್ದರು.
ಗೆಳೆಯನ ನೆನಪು ಮಾಡಿಕೊಂಡು ಪತ್ರವೊಂದನ್ನು ಬರೆದಿದ್ದರು.
611
ತೆರೆದ ಹೃದಯದೊಂದಿಗೆ ಪ್ರೀತಿ ಹಂಚಿಕೊಂಡಿದ್ದೇವು.
ತೆರೆದ ಹೃದಯದೊಂದಿಗೆ ಪ್ರೀತಿ ಹಂಚಿಕೊಂಡಿದ್ದೇವು.
711
ಸುಶಾಂತ್ ಮತ್ತು ರಿಯಾ ಡೇಟಿಂಗ್ ನಲ್ಲಿ ಇದ್ದಾರೆ ಎಂಬುದು ದೊಡ್ಡ ಸುದ್ದಿಯಾಗಿತ್ತು.
ಸುಶಾಂತ್ ಮತ್ತು ರಿಯಾ ಡೇಟಿಂಗ್ ನಲ್ಲಿ ಇದ್ದಾರೆ ಎಂಬುದು ದೊಡ್ಡ ಸುದ್ದಿಯಾಗಿತ್ತು.
811
ಆತ್ಮಹತ್ಯೆಗೆ ಪ್ರೇರಣೆ ನೀಡಿದ್ದಾರೆ ಎಂಬ ಆರೋಪದ ಮೇಲೆ ನಟಿ ವಿರುದ್ಧ ಪ್ರಕರಣ ದಾಖಲಾಗಿದೆ.
ಆತ್ಮಹತ್ಯೆಗೆ ಪ್ರೇರಣೆ ನೀಡಿದ್ದಾರೆ ಎಂಬ ಆರೋಪದ ಮೇಲೆ ನಟಿ ವಿರುದ್ಧ ಪ್ರಕರಣ ದಾಖಲಾಗಿದೆ.
911
ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ, ಮಹೇಶ್ ಭಟ್, ಅಪೂರ್ವ ಮೆಹ್ತಾ ಅವರನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.
ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ, ಮಹೇಶ್ ಭಟ್, ಅಪೂರ್ವ ಮೆಹ್ತಾ ಅವರನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.
1011
ಮಹೇಶ್ ಭಟ್ ಸಹ ಪೊಲೀಸರ ಮುಂದೆ ಹೇಳಿಕೆ ನೀಡಿ ಬಂದಿದ್ದರು.
ಮಹೇಶ್ ಭಟ್ ಸಹ ಪೊಲೀಸರ ಮುಂದೆ ಹೇಳಿಕೆ ನೀಡಿ ಬಂದಿದ್ದರು.
1111
ರಿಯಾ ಬಳಿ ಕೋಟ್ಯಂತರ ರೂ. ಆಸ್ತಿ ಪತ್ತೆಯಾಗಿತ್ತು ಎಂಬ ವರದಿಗಳು ಬಂದಿದ್ದವು. ಒಟ್ಟಿನಲ್ಲಿ ಸುಶಾಂತ್ ಸಿಂಗ್ ಸಾವಿನ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ.
ರಿಯಾ ಬಳಿ ಕೋಟ್ಯಂತರ ರೂ. ಆಸ್ತಿ ಪತ್ತೆಯಾಗಿತ್ತು ಎಂಬ ವರದಿಗಳು ಬಂದಿದ್ದವು. ಒಟ್ಟಿನಲ್ಲಿ ಸುಶಾಂತ್ ಸಿಂಗ್ ಸಾವಿನ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.