ಧಾರವಾಡಕ್ಕೆ ಬಂದ ತೆಲುಗು ಖ್ಯಾತ ನಟ, ಕನ್ನಡಿಗ ಶ್ರೀಕಾಂತ: ಗೆಳೆಯನ ಮನೆಯಲ್ಲಿ ಉಪಹಾರ ಸೇವನೆ..!
First Published Sep 15, 2024, 12:13 PM ISTಧಾರವಾಡ(ಸೆ.15): ತೆಲುಗು ಚಿತ್ರರಂಗದ ಖ್ಯಾತ ನಟ, ಕನ್ನಡಿಗ ಶ್ರೀಕಾಂತ ಅವರು ಇಂದು(ಭಾನುವಾರ) ಧಾರವಾಡಕ್ಕೆ ಭೇಟಿ ನೀಡಿದ್ದಾರೆ. ಹೌದು, ಧಾರವಾಡದಲ್ಲಿರವ ತಮ್ಮ ಗೆಳೆಯರನ್ನ ಭೇಟಿ ಮಾಡಲು ಬಂದಿದ್ದಾರೆ.