ಹರ್ಷಿಕಾ-ಭುವನ್ ಇಂದು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ರಾಯಭಾಗದ, ಸವಸುದ್ದಿ ಗ್ರಾಮಕ್ಕೆ ಭೇಟಿ ಭುವನಂ ಸಂಸ್ಥೆಯ ರಾಯಬಾರಿಗಳಾದ ನಟ ಭುವನ್ ಪೊನ್ನಣ್ಣ ಹಾಗೂ ನಟಿ ಹರ್ಷಿಕಾ ಪೂಣಚ್ಚ "ಉಷಾರ್" - "ಕರ್ನಾಟಕ ಕೊರೋನ ಜಾಗೃತಿ" ಅಭಿಯಾನ
ಭುವನಂ ಸಂಸ್ಥೆಯ ರಾಯಬಾರಿಗಳಾದ ನಟ ಭುವನ್ ಪೊನ್ನಣ್ಣ ಹಾಗೂ ನಟಿ ಹರ್ಷಿಕಾ ಪೂಣಚ್ಚ
ಭುವನಂ ಸಂಸ್ಥೆಯ ರಾಯಬಾರಿಗಳಾದ ನಟ ಭುವನ್ ಪೊನ್ನಣ್ಣ ಹಾಗೂ ನಟಿ ಹರ್ಷಿಕಾ ಪೂಣಚ್ಚ
312
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ರಾಯಭಾಗದ, ಸವಸುದ್ದಿ ಗ್ರಾಮಕ್ಕೆ ಭೇಟಿ
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ರಾಯಭಾಗದ, ಸವಸುದ್ದಿ ಗ್ರಾಮಕ್ಕೆ ಭೇಟಿ
412
ಉತ್ತರ ಕರ್ನಾಟಕದಲ್ಲಿ ಭುವನಂ ಸಂಸ್ಥೆಯ ಅಡಿಯಲ್ಲಿ ಆಯೋಜಿಸಲಾದ "ಉಷಾರ್" - "ಕರ್ನಾಟಕ ಕೊರೋನ ಜಾಗೃತಿ" ಅಭಿಯಾನ ಪ್ರಾರಂಭ
ಉತ್ತರ ಕರ್ನಾಟಕದಲ್ಲಿ ಭುವನಂ ಸಂಸ್ಥೆಯ ಅಡಿಯಲ್ಲಿ ಆಯೋಜಿಸಲಾದ "ಉಷಾರ್" - "ಕರ್ನಾಟಕ ಕೊರೋನ ಜಾಗೃತಿ" ಅಭಿಯಾನ ಪ್ರಾರಂಭ
512
ಸವಸುದ್ದಿ ಗ್ರಾಮದಲ್ಲಿ ಒಂದೇ ತಿಂಗಳಲ್ಲಿ ಬರೋಬ್ಬರಿ 70 - 80 ಸಾವು
ಸವಸುದ್ದಿ ಗ್ರಾಮದಲ್ಲಿ ಒಂದೇ ತಿಂಗಳಲ್ಲಿ ಬರೋಬ್ಬರಿ 70 - 80 ಸಾವು
612
ಬೆಂಗಳೂರಿನಿಂದ 12 ಗಂಟೆಗಳ ಕಾಲ ಅವರ ತಂಡದೊಡನೆ ಪಯಣ ಬೆಳಸಿ ಇಲ್ಲಿಯ ಜನರ ಭೇಟಿ
ಬೆಂಗಳೂರಿನಿಂದ 12 ಗಂಟೆಗಳ ಕಾಲ ಅವರ ತಂಡದೊಡನೆ ಪಯಣ ಬೆಳಸಿ ಇಲ್ಲಿಯ ಜನರ ಭೇಟಿ
712
ಅವರ ತೊಂದರೆಗಳನ್ನು ಆಲಿಸಿದ ನಟಿ ಹರ್ಷಿಕಾ, ಭುವನ್
ಅವರ ತೊಂದರೆಗಳನ್ನು ಆಲಿಸಿದ ನಟಿ ಹರ್ಷಿಕಾ, ಭುವನ್
812
ಕೊರೊನ ಪೀಡಿತ 50 ಸಂಸಾರಗಳ ಮನೆಗೆ ಭೇಟಿ ನೀಡಿದ ಹರ್ಷಿಕಾ, ಭುವನ್
ಕೊರೊನ ಪೀಡಿತ 50 ಸಂಸಾರಗಳ ಮನೆಗೆ ಭೇಟಿ ನೀಡಿದ ಹರ್ಷಿಕಾ, ಭುವನ್
912
ಒಂದು ತಿಂಗಳಿಗೆ ಆಗುವಷ್ಟು ಅಗತ್ಯ ವಸ್ತುಗಳು ,ದಿನಸಿ, ಔಷದಿ ಮತ್ತು ಮಾಸ್ಕ್ ವಿತರಣೆ
ಒಂದು ತಿಂಗಳಿಗೆ ಆಗುವಷ್ಟು ಅಗತ್ಯ ವಸ್ತುಗಳು ,ದಿನಸಿ, ಔಷದಿ ಮತ್ತು ಮಾಸ್ಕ್ ವಿತರಣೆ
1012
ಬಡ ಕುಟುಂಬಗಳಿಗೆ ಅಗತ್ಯ ವಸ್ತು ಹಂಚಿ ನೆರವು
ಬಡ ಕುಟುಂಬಗಳಿಗೆ ಅಗತ್ಯ ವಸ್ತು ಹಂಚಿ ನೆರವು
1112
ಉತ್ತರ ಕರ್ನಾಟಕಕ್ಕೂ ವಿಸ್ತರಿಸಿದ ಭುವನಂ ಸಂಸ್ಥೆಯ ನೆರವು ಕಾರ್ಯ
ಉತ್ತರ ಕರ್ನಾಟಕಕ್ಕೂ ವಿಸ್ತರಿಸಿದ ಭುವನಂ ಸಂಸ್ಥೆಯ ನೆರವು ಕಾರ್ಯ
1212
ಸದಾ ಕೋವಿಡ್ ಪೀಡಿತರ ನೆರವಿಗೆ ನಿಂತಿರುವ ನಟಿ ಹರ್ಷಿಕಾ ಹಾಗೂ ನಟ ಭುವನ್
ಸದಾ ಕೋವಿಡ್ ಪೀಡಿತರ ನೆರವಿಗೆ ನಿಂತಿರುವ ನಟಿ ಹರ್ಷಿಕಾ ಹಾಗೂ ನಟ ಭುವನ್
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.