ಭುವನಂ ತಂಡದಿಂದ "ಉಷಾರ್" ಕರ್ನಾಟಕ ಕೊರೋನ ಜಾಗೃತಿ ಅಭಿಯಾನ

First Published Jun 9, 2021, 2:41 PM IST
  • ಹರ್ಷಿಕಾ-ಭುವನ್ ಇಂದು  ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ರಾಯಭಾಗದ, ಸವಸುದ್ದಿ ಗ್ರಾಮಕ್ಕೆ ಭೇಟಿ
  • ಭುವನಂ ಸಂಸ್ಥೆಯ ರಾಯಬಾರಿಗಳಾದ ನಟ ಭುವನ್ ಪೊನ್ನಣ್ಣ ಹಾಗೂ ನಟಿ ಹರ್ಷಿಕಾ ಪೂಣಚ್ಚ
  •  "ಉಷಾರ್" - "ಕರ್ನಾಟಕ ಕೊರೋನ ಜಾಗೃತಿ" ಅಭಿಯಾನ
ಭುವನಂ ತಂಡದಿಂದ "ಉಷಾರ್" ಕರ್ನಾಟಕ ಅಭಿಯಾನ
undefined
ಭುವನಂ ಸಂಸ್ಥೆಯ ರಾಯಬಾರಿಗಳಾದ ನಟ ಭುವನ್ ಪೊನ್ನಣ್ಣ ಹಾಗೂ ನಟಿ ಹರ್ಷಿಕಾ ಪೂಣಚ್ಚ
undefined
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ರಾಯಭಾಗದ, ಸವಸುದ್ದಿ ಗ್ರಾಮಕ್ಕೆ ಭೇಟಿ
undefined
ಉತ್ತರ ಕರ್ನಾಟಕದಲ್ಲಿ ಭುವನಂ ಸಂಸ್ಥೆಯ ಅಡಿಯಲ್ಲಿ ಆಯೋಜಿಸಲಾದ "ಉಷಾರ್" - "ಕರ್ನಾಟಕ ಕೊರೋನ ಜಾಗೃತಿ" ಅಭಿಯಾನ ಪ್ರಾರಂಭ
undefined
ಸವಸುದ್ದಿ ಗ್ರಾಮದಲ್ಲಿ ಒಂದೇ ತಿಂಗಳಲ್ಲಿ ಬರೋಬ್ಬರಿ 70 - 80 ಸಾವು
undefined
ಬೆಂಗಳೂರಿನಿಂದ 12 ಗಂಟೆಗಳ ಕಾಲ ಅವರ ತಂಡದೊಡನೆ ಪಯಣ ಬೆಳಸಿ ಇಲ್ಲಿಯ ಜನರ ಭೇಟಿ
undefined
ಅವರ ತೊಂದರೆಗಳನ್ನು ಆಲಿಸಿದ ನಟಿ ಹರ್ಷಿಕಾ, ಭುವನ್
undefined
ಕೊರೊನ ಪೀಡಿತ 50 ಸಂಸಾರಗಳ ಮನೆಗೆ ಭೇಟಿ ನೀಡಿದ ಹರ್ಷಿಕಾ, ಭುವನ್
undefined
ಒಂದು ತಿಂಗಳಿಗೆ ಆಗುವಷ್ಟು ಅಗತ್ಯ ವಸ್ತುಗಳು ,ದಿನಸಿ, ಔಷದಿ ಮತ್ತು ಮಾಸ್ಕ್ ವಿತರಣೆ
undefined
ಬಡ ಕುಟುಂಬಗಳಿಗೆ ಅಗತ್ಯ ವಸ್ತು ಹಂಚಿ ನೆರವು
undefined
ಉತ್ತರ ಕರ್ನಾಟಕಕ್ಕೂ ವಿಸ್ತರಿಸಿದ ಭುವನಂ ಸಂಸ್ಥೆಯ ನೆರವು ಕಾರ್ಯ
undefined
ಸದಾ ಕೋವಿಡ್ ಪೀಡಿತರ ನೆರವಿಗೆ ನಿಂತಿರುವ ನಟಿ ಹರ್ಷಿಕಾ ಹಾಗೂ ನಟ ಭುವನ್
undefined
click me!