110
ದೇಶಾದ್ಯಂತ ಲಾಕ್ಡೌನ್ ಆಗಿರುವುದರಿಂದ ಮೈಸೂರು ರಸ್ತೆಯಲ್ಲಿ ಆಹಾರ ಸಿಗದೆ ಹಸಿವಿನಿಂದ ಅಲೆಯುತ್ತಿದ್ದ ಮಹಮದ್ ಸಲೀಂ
ದೇಶಾದ್ಯಂತ ಲಾಕ್ಡೌನ್ ಆಗಿರುವುದರಿಂದ ಮೈಸೂರು ರಸ್ತೆಯಲ್ಲಿ ಆಹಾರ ಸಿಗದೆ ಹಸಿವಿನಿಂದ ಅಲೆಯುತ್ತಿದ್ದ ಮಹಮದ್ ಸಲೀಂ
Subscribe to get breaking news alertsSubscribe 210
ಬ್ಯಾಟರಾಯನಪುರ ಸಂಚಾರಿ ಠಾಣೆಯ ಸಿಬ್ಬಂದಿ ಸಲೀಂ ಅವರನ್ನು ರಕ್ಷಿಸಿ ಹೊಸ ರೂಪ ನೀಡಿರುವುದು
ಬ್ಯಾಟರಾಯನಪುರ ಸಂಚಾರಿ ಠಾಣೆಯ ಸಿಬ್ಬಂದಿ ಸಲೀಂ ಅವರನ್ನು ರಕ್ಷಿಸಿ ಹೊಸ ರೂಪ ನೀಡಿರುವುದು
310
ಕರ್ತವ್ಯದ ಜೊತೆ ಮಾನವೀಯತೆ ಮೆರೆದ ಸಂಚಾರಿ ಪೊಲೀಸ್ ಸಿಬ್ಬಂದಿ ಕಾರ್ಯಕ್ಕೆ ವ್ಯಾಪಕ ಶ್ಲಾಘನೆ ವ್ಯಕ್ತವಾಗಿದೆ
ಕರ್ತವ್ಯದ ಜೊತೆ ಮಾನವೀಯತೆ ಮೆರೆದ ಸಂಚಾರಿ ಪೊಲೀಸ್ ಸಿಬ್ಬಂದಿ ಕಾರ್ಯಕ್ಕೆ ವ್ಯಾಪಕ ಶ್ಲಾಘನೆ ವ್ಯಕ್ತವಾಗಿದೆ
510
ಈಗಾಗಲೇ ರಾಜ್ಯದ ಹಲವು ಭಾಗಗಳಲ್ಲಿ ಪೊಲೀಸರು ಮಾನವೀಯೆ ನೆಲೆಗಟ್ಟಿನಲ್ಲಿ ನಿರ್ಗತಿಗರಿಗೆ, ಬಡವರಿಗೆ ಆಹಾರ ಪೋರೈಸುತ್ತಿದ್ದಾರೆ.
ಈಗಾಗಲೇ ರಾಜ್ಯದ ಹಲವು ಭಾಗಗಳಲ್ಲಿ ಪೊಲೀಸರು ಮಾನವೀಯೆ ನೆಲೆಗಟ್ಟಿನಲ್ಲಿ ನಿರ್ಗತಿಗರಿಗೆ, ಬಡವರಿಗೆ ಆಹಾರ ಪೋರೈಸುತ್ತಿದ್ದಾರೆ.
610
ಹಸಿವಿನಿಂದ ಅಲೆಯುತ್ತಿದ್ದ ವ್ಯಕ್ತಿಯ ಮುಖದಲ್ಲಿ ಹೊಸ ನಗು
ಹಸಿವಿನಿಂದ ಅಲೆಯುತ್ತಿದ್ದ ವ್ಯಕ್ತಿಯ ಮುಖದಲ್ಲಿ ಹೊಸ ನಗು
710
ಸಲೀಂಗೆ ಮಾಸ್ಕ್ ತೊಡಿಸುತ್ತಿರುವ ಪೊಲೀಸ್ ಸಿಬ್ಬಂದಿ
ಸಲೀಂಗೆ ಮಾಸ್ಕ್ ತೊಡಿಸುತ್ತಿರುವ ಪೊಲೀಸ್ ಸಿಬ್ಬಂದಿ
810
ದಕ್ಷಿಣ ವಿಭಾಗ ಡಿಸಿಪಿ ರೋಹಿಣಿ ಕಟೋಚ್ ಸೆಪಟ್ ಅವರು ಸ್ವತಃ ತಾವೇ ಸೌಟ್ ಹಿಡಿದು ಊಟ ಬಡಿಸಿದ್ದಾರೆ.
ದಕ್ಷಿಣ ವಿಭಾಗ ಡಿಸಿಪಿ ರೋಹಿಣಿ ಕಟೋಚ್ ಸೆಪಟ್ ಅವರು ಸ್ವತಃ ತಾವೇ ಸೌಟ್ ಹಿಡಿದು ಊಟ ಬಡಿಸಿದ್ದಾರೆ.
910
ಬೆಂಗಳೂರು ದಕ್ಷಿಣ ವಿಭಾಗದ ಎಲ್ಲಾ ಠಾಣೆಯಿಂದಲೂ ಊಟ ವಿತರಣೆ ಮಾಡಲಾಗುತ್ತಿದ್ದು ಪೊಲೀಸರ ಕಾರ್ಯಕ್ಕೆ ಜನಮೆಚ್ಚುಗೆ ವ್ಯಕ್ತವಾಗಿದೆ
ಬೆಂಗಳೂರು ದಕ್ಷಿಣ ವಿಭಾಗದ ಎಲ್ಲಾ ಠಾಣೆಯಿಂದಲೂ ಊಟ ವಿತರಣೆ ಮಾಡಲಾಗುತ್ತಿದ್ದು ಪೊಲೀಸರ ಕಾರ್ಯಕ್ಕೆ ಜನಮೆಚ್ಚುಗೆ ವ್ಯಕ್ತವಾಗಿದೆ
1010
ಕೊರೊನಾ ಹೊಡೆತಕ್ಕೆ ಊಟವಿಲ್ಲದೇ ಪರದಾಡುತ್ತಿರುವ ಬಡವರಿಗೆ ಊಟ ವಿತರಣೆ ಮಾಡಿ ಪೊಲೀಸರು ಮಾನವೀಯತೆ ತೋರಿಸಿದ್ದಾರೆ.
ಕೊರೊನಾ ಹೊಡೆತಕ್ಕೆ ಊಟವಿಲ್ಲದೇ ಪರದಾಡುತ್ತಿರುವ ಬಡವರಿಗೆ ಊಟ ವಿತರಣೆ ಮಾಡಿ ಪೊಲೀಸರು ಮಾನವೀಯತೆ ತೋರಿಸಿದ್ದಾರೆ.