ಕೊರೋನಾ ಭೀತಿ: ಕುಂದಾಪುರ ಸ್ತಬ್ಧ..! ಇಲ್ಲಿವೆ ಫೋಟೋಸ್
First Published Mar 24, 2020, 12:18 PM ISTಕೊರೋನಾ ವೈರಸ್ ಹರಡುವುದನ್ನು ತಡೆಯಲು ಪ್ರಧಾನಿ ಮೋದಿ ಕರೆ ನೀಡಿದ್ದ ಜನತಾ ಕರ್ಫ್ಯೂ ಕುಂದಾಪುರದಲ್ಲಿ ಯಶಸ್ವಿಯಾಗಿದೆ. ಜನರು ಸ್ವಯಂಪ್ರೇರಿತಾಗಿ ಮನೆಯಲ್ಲೇ ಉಳಿದುಕೊಂಡಿದ್ದಾರೆ. ಇಲ್ಲಿವೆ ಶ್ರೀಕಾಂತ ಹೆಮ್ಮಾಡಿ ಅವರು ಕ್ಷಿಕ್ಕಿಸಿದ ಫೋಟೋಸ್